
ಬೆಳಗಾವಿ (ಡಿ. 17): ಅಧಿವೇಶನ ನಡೆಯುತ್ತಿರುವ ಹಿನ್ನಲೆಯಲ್ಲಿ ಡಿ ಕೆ ಶಿವಕುಮಾರ್ ನಾಳೆ ಸಂಜೆ ಸರ್ವ ಪಕ್ಷದ ಶಾಸಕರಿಗೆ ಭೋಜನಕೂಟ ಆಯೋಜಿಸಿದ್ದಾರೆ.
ಪ್ರತಿ ಬಾರಿ ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವಾಗ ಶಾಸಕರಿಗೆ ಜಾರಕೀಹೊಳಿ ಬ್ರದರ್ಸ್ ಭೋಜನಕೂಟ ಏರ್ಪಡಿಸುತ್ತಿದ್ದರು. ಈ ಬಾರಿ ಅಧಿವೇಶ ಆರಂಭವಾಗಿ ವಾರ ಕಳೆದರೂ ಜಾರಕಿಹೊಳಿ ಬ್ರದರ್ಸ್ ಅವರಿಂದ ಶಾಸಕರಿಗೆ ಉಟದ ವಿಚಾರ ಪ್ರಸ್ತಾಪವಾಗಿರಲಿಲ್ಲ. ಬೆಳಗಾವಿ ಉಸ್ತುವಾರಿ ಸಚಿವರಾದ್ರೂ ರಮೇಶ್ ಜಾರಕಿಹೊಳಿ ಮೌನ ವಹಿಸಿದ್ದಾರೆ.
ಡಿಕೆಶಿ ಸರ್ವ ಪಕ್ಷದ ಸಚಿವರಿಗೆ ಭೋಜನಕೂಟ ಆಯೋಜಿಸಿದ್ದು ಜಾರಕೀಹೊಳಿ ಬ್ರದರ್ಸ್ ಗೆ ಟಾಂಗ್ ಕೊಡಲು ಮುಂದಾಗಿದ್ದಾರಾ ಎಂಬ ಮಾತು ಕೇಳಿ ಬರುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.