ಚುನಾವಣೆಗೆ ಬಂದಾಗ ಇಂತಹ ಡೈರಿ ಸಾಮಾನ್ಯ: ಸಚಿವ ಪಾಟೀಲ್

Published : Feb 28, 2017, 04:14 PM ISTUpdated : Apr 11, 2018, 12:55 PM IST
ಚುನಾವಣೆಗೆ ಬಂದಾಗ ಇಂತಹ ಡೈರಿ ಸಾಮಾನ್ಯ: ಸಚಿವ ಪಾಟೀಲ್

ಸಾರಾಂಶ

ಉಡುಪಿಯ ಮಣಿಪಾಲದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಅವರು ಮಾತನಾಡಿ, ಸಹಾರ ಡೈರಿಯಲ್ಲಿ ಪ್ರಧಾನಿ ಹೆಸರಿದೆ. ಅದರ ಬಗ್ಗೆ ಯಾಕೆ ಏನು ಹೇಳ್ತಾ ಇಲ್ಲ, ಎರಡೂ ಪ್ರಕರಣದ ಬಗ್ಗೆ ತನಿಖೆಯಾಗಲಿ ಎಂದಿದ್ದಾರೆ.

ಉಡುಪಿ (ಫೆ.28): ಕಾಂಗ್ರೆಸ್ ಡೈರಿ ಸ್ಫೋಟ ವಿಚಾರವು ರಾಜಕೀಯ ಪ್ರೇರಿತವಾಗಿದ್ದು, ಚುನಾವಣೆ ಬಂದಾಗ ಡೈರಿಯಂತಹ ವಿಚಾರಗಳು ಬರುತ್ತೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ ಹೇಳಿದ್ದಾರೆ.

ಉಡುಪಿಯ ಮಣಿಪಾಲದಲ್ಲಿ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವೇಳೆ ಅವರು ಮಾತನಾಡಿ, ಸಹಾರ ಡೈರಿಯಲ್ಲಿ ಪ್ರಧಾನಿ ಹೆಸರಿದೆ. ಅದರ ಬಗ್ಗೆ ಯಾಕೆ ಏನು ಹೇಳ್ತಾ ಇಲ್ಲ, ಎರಡೂ ಪ್ರಕರಣದ ಬಗ್ಗೆ ತನಿಖೆಯಾಗಲಿ ಎಂದಿದ್ದಾರೆ.

ಸಚಿವ ಸಂಪುಟ ವಿಸ್ತರಣೆ ವಿಚಾರದ ಬಗ್ಗೆ ಹೈಕಮಾಂಡ್ ನಿರ್ಧಾರ ಮಾಡುತ್ತದೆ ಎಂದು ಡಾ. ಪಾಟೀಲ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಂಡ ಹಾಕಿ ಲೈಂಗಿಕ ದೌರ್ಜನ್ಯ ಕೇಸ್ ಮುಚ್ಚಿ ಹಾಕುತ್ತಿದ್ದ ಅಪಾರ್ಟ್ಮೆಂಟ್ ವಿರುದ್ಧ ಕೇಸು! ಏನಿದು ಪ್ರಕರಣ?
ಗ್ರೇಟರ್ ಬೆಂಗಳೂರು: ವೈದ್ಯಕೀಯ ಪರಿಹಾರ ನಿಧಿ ಹಣಕ್ಕೆ ತಡೆ, ಬಡರೋಗಿಗಳ ನೆರವಿಗೆ ಕತ್ತರಿ?