ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಹೆಚ್ಚಿದೆ ದಲಿತ ದೌರ್ಜನ್ಯ

Published : Apr 08, 2018, 04:05 PM ISTUpdated : Apr 14, 2018, 01:13 PM IST
ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಹೆಚ್ಚಿದೆ ದಲಿತ ದೌರ್ಜನ್ಯ

ಸಾರಾಂಶ

ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ದಲಿತರು ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯವನ್ನು ಎದುರಿಸುತ್ತಿದ್ದಾರೆ ಎಂದು ಬಿಎಸ್’ಪಿ ಮುಖಂಡೇ ಮಾಯಾವತಿ ಹೇಳಿದ್ದಾರೆ.

ನವದೆಹಲಿ : ಬಿಜೆಪಿ ಆಡಳಿತದಲ್ಲಿರುವ ರಾಜ್ಯಗಳಲ್ಲಿ ದಲಿತರು ಹೆಚ್ಚಿನ ಪ್ರಮಾಣದಲ್ಲಿ ದೌರ್ಜನ್ಯವನ್ನು ಎದುರಿಸುತ್ತಿದ್ದಾರೆ ಎಂದು ಬಿಎಸ್’ಪಿ ಮುಖಂಡೇ ಮಾಯಾವತಿ ಹೇಳಿದ್ದಾರೆ.

ಭಾರತ್ ಬಂದ್ ಆದ ಬಳಿಕ ಇಂತಹ ಕೃತ್ಯಗಳು ಹೆಚ್ಚಾಗಿವೆ ಎಂದು ಮಾಯಾವತಿ ಹೇಳಿದ್ದಾರೆ. ಭಾರತ್ ಬಂದ್ ಹೆಚ್ಚಿನ ಪ್ರಮಾಣದಲ್ಲಿ ಯಶಸ್ವಿಯಾಗಿತ್ತು. ಇದರಿಂದ ಭಯಗೊಂಡ ಬಿಜೆಪಿ  ದಲಿತರ ಮೇಲೆ ದೌರ್ಜನ್ಯ ಎಸಗಲು ಆರಂಭಿಸಿದೆ ಎಂದು ಹೇಳಿದ್ದಾರೆ.

ಅಲ್ಲದೇ ಅನೇಕ ದಲಿತ ಮುಖಂಡರು ಹಾಗೂ ಅವರ ಕುಟುಂಬಸ್ಥರನ್ನೂ ಕೂಡ ಬಂಧಿಸಲಾಗಿದೆ ಎಂದು ಈ ವೇಳೆ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ
ಹೈಕಮಾಂಡ್‌ ನಿರ್ಧಾರ ಫೈನಲ್, ಪದೇ ಪದೆ ಯಾಕೆ ಕೇಳ್ತೀರಿ?: ಸಿಎಂ ಸಿದ್ದರಾಮಯ್ಯ