ಶಬರಿಮಲೆಗೆ ಹೊರಡಲಿರುವ ದರ್ಶನ್ ಮತ್ತು ತಂಡ

Published : Apr 06, 2017, 12:10 PM ISTUpdated : Apr 11, 2018, 12:42 PM IST
ಶಬರಿಮಲೆಗೆ ಹೊರಡಲಿರುವ ದರ್ಶನ್ ಮತ್ತು ತಂಡ

ಸಾರಾಂಶ

ಚಾಲೆಂಜಿಂಗ್ ಸ್ಟಾರ್ ತಂಡದಲ್ಲಿ ನಿರ್ದೇಶಕರಾದ ಶಿವಮಣಿ, ಹೆಚ್.ವಾಸು ಸೇರಿದಂತೆ 30 ಜನ ಮಂದಿ ಇದ್ದು, ಇರುಮುಡಿ ಮುಗಿದ ನಂತರ ದರ್ಶನ್ ಅಂಡ್ ಟೀಮ್ ಶಬರಿಮಲೆಗೆ ಯಾತ್ರೆಗೆ ಹೊರಡಲಿದ್ದಾರೆ

ಬೆಂಗಳೂರು(ಏ.06): ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ತಂಡದಿಂದ ಶ್ರೀರಾಂಪುರದ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಇರುಮುಡಿ ಕಟ್ಟುವ ಕಾರ್ಯ ನಡೆಯುತ್ತಿದ್ದು, ನಾಳೆ ಬೆಳಗ್ಗೆ 10 ಗಂಟೆ ವೇಳೆಗೆ ಶಬರಿಮಲೆಗೆ ತೆರಳಲಿದ್ದಾರೆ. ಚಾಲೆಂಜಿಂಗ್ ಸ್ಟಾರ್ ತಂಡದಲ್ಲಿ ನಿರ್ದೇಶಕರಾದ ಶಿವಮಣಿ, ಹೆಚ್.ವಾಸು ಸೇರಿದಂತೆ 30 ಜನ ಮಂದಿ ಇದ್ದು, ಇರುಮುಡಿ ಮುಗಿದ ನಂತರ ದರ್ಶನ್ ಅಂಡ್ ಟೀಮ್ ಶಬರಿಮಲೆಗೆ ಯಾತ್ರೆಗೆ ಹೊರಡಲಿದ್ದಾರೆ. ಅಯ್ಯಪ್ಪ ಸ್ವಾಮಿ ದರ್ಶನದ ನಂತರ ಹಲವು ದೇವಸ್ಥಾನಗಳಿಗೆ ಭೇಟಿ ನೀಡಿ 8ನೇ ತಾರೀಖಿನಂದು ದರ್ಶನ್ ತಂಡ ವಾಪಸ್ಸಾಗಲಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅ.1ರಿಂದ ಜನವರಿ 31ರ ವರೆಗೆ ಟೋಲ್ ಸಂಗ್ರಹ ಸ್ಥಗಿತಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ
ಕಂದಾಯ ಸಚಿವ ಕೃಷ್ಣಬೈರೇಗೌಡ ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಮಾಡಿರುವ ಗಂಭೀರ ಆರೋಪ