ಅಪಘಾತ ಬಳಿಕ ದರ್ಶನ್ ಫಸ್ಟ್ ರಿಯಾಕ್ಷನ್; ಫ್ಯಾನ್ಸ್‌ಗೆ ಕಳಕಳಿಯ ಮನವಿ

Published : Sep 24, 2018, 01:28 PM ISTUpdated : Sep 24, 2018, 01:52 PM IST
ಅಪಘಾತ ಬಳಿಕ ದರ್ಶನ್ ಫಸ್ಟ್ ರಿಯಾಕ್ಷನ್; ಫ್ಯಾನ್ಸ್‌ಗೆ ಕಳಕಳಿಯ ಮನವಿ

ಸಾರಾಂಶ

ಕಾರು ಅಪಘಾತವಾಗಿ ಮೈಸೂರು ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ದರ್ಶನ್ | ಆಸ್ಪತ್ರೆ ಬಳಿ ಧಾವಿಸುತ್ತಿರುವ ಅಭಿಮಾನಿಗಳು | ಆಸ್ಪತ್ರೆ ಬಳಿ ಧಾವಿಸದಂತೆ ಅಭಿಮಾನಿಗಳಿಗೆ ಮನವಿ 

ಬೆಂಗಳೂರು (ಸೆ. 24): ಕಾರು ಅಪಘಾತವಾಗಿ ಮೈಸೂರು ಕೊಲಂಬಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ದರ್ಶನ್ ರನ್ನು ಭೇಟಿ ಮಾಡಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಆಸ್ಪತ್ರೆ ಬಳಿ ಜಮಾಯಿಸಲು ಯತ್ನಿಸುತ್ತಿದ್ದಾರೆ. 

ದರ್ಶನ್ ಪ್ರಾಣಕ್ಕೆ ಯಾವುದೇ ಅಪಾಯವಿಲ್ಲ : ಕೊಲಂಬಿಯಾ ಆಸ್ಪತ್ರೆ ಸ್ಪಷ್ಟನೆ

ಅಭಿಮಾನಿಗಳಿಗೆ ಸ್ವತಃ ದರ್ಶನ್ ಮನವಿ ಮಾಡಿಕೊಂಡಿದ್ದಾರೆ. ನನಗೆ ಏನೂ ಆಗಿಲ್ಲ. ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದೇನೆ. ಯಾರೂ ಆಸ್ಪತ್ರೆ ಬಳಿ ಬರಬೇಡಿ. ಬೇರೆ ರೋಗಿಗಳಿಗೆ ತೊಂದರೆಯಾಗುತ್ತದೆ ಎಂದು ವಿನಂತಿಸಿಕೊಂಡಿದ್ದಾರೆ. 

"

ದರ್ಶನ್ ಕಾರು ಅಪಘಾತ ಕೇಸ್ ಗೆ ಟ್ವಿಸ್ಟ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೀರ್ಥಹಳ್ಳಿಯ ವಿದ್ಯಾರ್ಥಿನಿಗೆ ಹೃದಯಾಘಾತ, ಶೃಂಗೇರಿ ಕಾಲೇಜು ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಸಾವು
ಪಿಯುಸಿ ಸರ್ಟಿಫಿಕೇಟ್ ಇದ್ದರೆ ಮಾತ್ರ ವಾಹನಕ್ಕೆ ಪೆಟ್ರೋಲ್ -ಡೀಸೆಲ್, ಡಿ.18ರಿಂದ ಹೊಸ ನಿಯಮ