ತಾಯಿ ಬೈದದ್ದಕ್ಕೆ ಮಗಳು ಆತ್ಮಹತ್ಯೆ

Published : Aug 17, 2017, 11:10 PM ISTUpdated : Apr 11, 2018, 01:04 PM IST
ತಾಯಿ ಬೈದದ್ದಕ್ಕೆ ಮಗಳು ಆತ್ಮಹತ್ಯೆ

ಸಾರಾಂಶ

. ಇಂದು ಮಧ್ಯಾಹ್ನ ಬಾಲಕಿಯ ತಾಯಿ ಮನೆಗೆಲಸ ಮಾಡುವ ವಿಚಾರಕ್ಕೆ ಬೈದ ಕಾರಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬಾಗಲಕೋಟೆ(ಆ.17): ತಾಯಿ ಬೈದ ಕಾರಣ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಾಗಲಕೋಟೆ ಪಟ್ಟಣದ ಹಳೆ ಕಚೇರಿ ಬಡಾವಣೆಯಲ್ಲಿ ನಡೆದಿದೆ. ಜ್ಯೋತಿ(16) ಮೃತಳು. ಈಕೆಯ ಪೋಷಕರು ರಸ್ತೆ ಪಕ್ಕ ಅಕ್ಕಿ ಅಂಗಡಿ ಇಟ್ಟುಕೊಂಡಿದ್ದಾರೆ. ಇಂದು ಮಧ್ಯಾಹ್ನ ಬಾಲಕಿಯ ತಾಯಿ ಮನೆಗೆಲಸ ಮಾಡುವ ವಿಚಾರಕ್ಕೆ ಬೈದ ಕಾರಣ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮನೆಗೆ ಮರಳುತ್ತಿದ್ದ ವೈದ್ಯೆ ಹಿಂಬಾಲಿಸಿ ಕಿರುಕುಳ, ಬೆಂಗಳೂರಲ್ಲಿ ತಡರಾತ್ರಿ ಬೆಚ್ಚಿ ಬೀಳಿಸಿದ ಘಟನೆ
ಔಷಧಿ ಖರೀದಿ ಟೆಂಡರ್‌ ತನಿಖೆಗೆ ತಜ್ಞರ ಸಮಿತಿ: ಸಚಿವ ಶರಣ ಪ್ರಕಾಶ್‌ ಪಾಟೀಲ್‌