ರೋಹಿಣಿ ಸಿಂಧೂರಿ ವರ್ಗಾವಣೆ ವಿವಾದ: ಇಂದು ಅಂತಿಮ ವಿಚಾರಣೆ

Published : May 30, 2018, 10:08 AM IST
ರೋಹಿಣಿ ಸಿಂಧೂರಿ ವರ್ಗಾವಣೆ ವಿವಾದ: ಇಂದು ಅಂತಿಮ ವಿಚಾರಣೆ

ಸಾರಾಂಶ

ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ  ಅರ್ಜಿಯ ಅಂತಿಮ ವಿಚಾರಣೆ  ಹೈ ಕೋರ್ಟ್ ನಲ್ಲಿಂದು  ನಡೆಯಲಿದೆ. ಗೆಲುವಿನ ನಿರೀಕ್ಷೆಯಲ್ಲಿದ್ದಾರೆ ರೋಹಿಣಿ ಸಿಂಧೂರಿ. 

ಹಾಸನ (ಮೇ. 30): ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ  ಅರ್ಜಿಯ ಅಂತಿಮ ವಿಚಾರಣೆ  ಹೈ ಕೋರ್ಟ್ ನಲ್ಲಿಂದು  ನಡೆಯಲಿದೆ. ಗೆಲುವಿನ ನಿರೀಕ್ಷೆಯಲ್ಲಿದ್ದಾರೆ ರೋಹಿಣಿ ಸಿಂಧೂರಿ. 

ಅವಧಿಗೂ ಮುನ್ನ ವರ್ಗಾವಣೆ ಪ್ರಶ್ನಿಸಿ ರೋಹಿಣಿ ಸಿಂಧೂರಿ ಸಿಎಟಿ ಮೊರೆ ಹೋಗಿದ್ದರು.  ಸರಕಾರದ ವರ್ಗಾವಣೆ ಆದೇಶವನ್ನು ಎತ್ತಿ ಹಿಡಿದಿದ್ದ ಸಿಎಟಿ ರೋಹಿಣಿ ಅರ್ಜಿಯನ್ನು ವಜಾಗೊಳಿಸಿತ್ತು.  ಇದರ ವಿರುದ್ಧ ಎರಡನೇ ಬಾರಿಗೆ ಹೈ ಕೋರ್ಟ್ ಮೆಟ್ಟಲೇರಿದ್ದರು ರೋಹಿಣಿ ಸಿಂಧೂರಿ.  

ಈ ಹಿಂದೆ ಮೂರು ಬಾರಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಚಾರಣೆಯನ್ನು ಮುಂದೂಡಿತ್ತು.  ಇಂದು ಅಂತಿಮ ವಿಚಾರಣೆ ನಡೆಯಲಿದೆ.   

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಯಚೂರು: ತಾಯಿ ಬುದ್ದಿವಾದ ಹೇಳಿದಕ್ಕೆ ತುಂಗಭದ್ರಾ ಕಾಲುವೆಗೆ ಹಾರಿ ದುಡುಕಿದ ಮಗಳು!
ಬೆಂಗಳೂರಿನಲ್ಲಿರುವ ನಟಿ ಶಿಲ್ಪಾ ಶೆಟ್ಟಿ ಪಬ್‌ ಮೇಲೆ ಐಟಿ ದಾಳಿ!