ಮಾನನಷ್ಟ ಮೊಕದ್ದಮೆ: ಮಾ.22 ಕ್ಕೆ ನ್ಯಾಯಾಲಯಕ್ಕೆ ಹಾಜರಾಗಲು ಕೇಜ್ರಿಗೆ ಸೂಚನೆ

Published : Feb 18, 2017, 03:53 AM ISTUpdated : Apr 11, 2018, 01:01 PM IST
ಮಾನನಷ್ಟ ಮೊಕದ್ದಮೆ: ಮಾ.22 ಕ್ಕೆ ನ್ಯಾಯಾಲಯಕ್ಕೆ ಹಾಜರಾಗಲು ಕೇಜ್ರಿಗೆ ಸೂಚನೆ

ಸಾರಾಂಶ

ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಂದು ನ್ಯಾಯಾಲಯದಲ್ಲಿ ಹಾಜರಿರಬೇಕೆಂದು ದೆಹಲಿ ನ್ಯಾಯಾಲಯ ಸೂಚಿಸಿದೆ.

ನವದೆಹಲಿ (ಫೆ.18): ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಾರ್ಚ್ 21 ರಂದು ನ್ಯಾಯಾಲಯದಲ್ಲಿ ಹಾಜರಿರಬೇಕೆಂದು ದೆಹಲಿ ನ್ಯಾಯಾಲಯ ಸೂಚಿಸಿದೆ.

ಅನಾರೋಗ್ಯ ನಿಮಿತ್ತ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿರುವದರಿಂದ ನ್ಯಾ. ಅಭಿಲಾಶ್ ಮಲೋತ್ರ ಕೇಜ್ರಿವಾಲ್ ಸಲ್ಲಿಸಿರುವ ವಿನಾಯಿತಿ ಅರ್ಜಿಗೆ ಅವಕಾಶ ನೀಡಿದ್ದಾರೆ. ಫೆ. 22 ರಂದು ಕೇಜ್ರಿ ದೆಹಲಿಗೆ ಹಿಂತಿರುಗಲಿದ್ದಾರೆ. ಉದ್ದೇಶಪೂರ್ವಕ ನಾನು ನ್ಯಾಯಾಲಯಕ್ಕೆ ಹಾಜರಾಗುವುದರಿಂದ ತಪ್ಪಿಸಿಕೊಂಡಿಲ್ಲ ಎಂದು ತಮ್ಮ ಅರ್ಜಿಯಲ್ಲಿ ಹೇಳಿಕೊಂಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಕ್ತಿ ಯೋಜನೆಯಡಿ 600 ಕೋಟಿಗೂ ಹೆಚ್ಚು ಮಹಿಳೆಯರ ಬಸ್ ಪ್ರಯಾಣ: ಸಚಿವ ರಾಮಲಿಂಗಾರೆಡ್ಡಿ
ಡಿ.ಕೆ.ಶಿವಕುಮಾರ್‌ ಒಂದು ಬಾರಿ ಸಿಎಂ ಆಗೇ ಆಗುತ್ತಾರೆ: ಶಾಸಕ ಎಸ್‌.ಟಿ.ಸೋಮಶೇಖರ್‌