ಗಂಭೀರ ಮಾಲಿನ್ಯ; ದಿಲ್ಲಿಲಿ ಕೈಗಾರಿಕೆ ನಿರ್ಮಾಣಕ್ಕೆ ಬ್ರೇಕ್!

Published : Dec 25, 2018, 11:08 AM IST
ಗಂಭೀರ ಮಾಲಿನ್ಯ; ದಿಲ್ಲಿಲಿ ಕೈಗಾರಿಕೆ ನಿರ್ಮಾಣಕ್ಕೆ ಬ್ರೇಕ್!

ಸಾರಾಂಶ

ರಾಷ್ಟ್ರ ರಾಜಧಾನಿಯಲ್ಲಿ ಮಿತಿ ಮೀರಿದೆ ವಾಯು ಮಾಲಿನ್ಯ | ಹಾಗಾಗಿ ಎಲ್ಲಾ ನಿರ್ಮಾಣ ಕಾರ್ಯಕ್ಕೆ ಬಿದ್ದಿದೆ ಬ್ರೇಕ್ ! 

ನವದೆಹಲಿ (ಡಿ. 25): ರಾಜಧಾನಿ ನವದೆಹಲಿಯಲ್ಲಿ ವಾಯುಗುಣಮಟ್ಟ ಸತತ ಮೂರನೇ ದಿನವಾದ ಸೋಮವಾರ ಕೂಡಾ ತೀರಾ ಹದಗೆಟ್ಟ ಸ್ಥಿತಿಯಲ್ಲೇ ಮುಂದುವರೆದ ಕಾರಣ, ತಕ್ಷಣದಿಂದ ಜಾರಿಗೆ ಬರುವಂತೆ 3 ದಿನಗಳ ಕಾಲ ನಗರದಲ್ಲಿ ಎಲ್ಲಾ ರೀತಿಯ ಕೈಗಾರಿಕೆಗಳು ಮತ್ತು ನಿರ್ಮಾಣ ಚಟುವಟಿಕೆಗಳ ಮೇಲೆ ನಿಷೇಧ ಹೇರಲಾಗಿದೆ.

ದೀಪಾವಳಿ ನಂತರದ ಪ್ರಸಕ್ತ ಅತ್ಯಂತ ಹೆಚ್ಚಿನ ವಾಯು ಮಾಲಿನ್ಯ ದಾಖಲಾಗಿದ್ದು, ಈ ತುರ್ತು ಕ್ರಮಗಳ ಜಾರಿಗೆ ಸುಪ್ರೀಂ ಕೋರ್ಟ್‌ನಿಂದ ನೇಮಕವಾದ ಪರಿಸರ ಮಾಲಿನ್ಯ ನಿಯಂತ್ರಣ ಪ್ರಾಧಿಕಾರ (ಇಪಿಸಿಎ)ಕ್ಕೆ ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ(ಸಿಪಿಸಿಬಿ) ಶಿಫಾರಸು ಮಾಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಕೆಶಿ ಸಿಎಂ ಆದ್ರೆ ಅವರ ಸಂಪುಟದಲ್ಲಿ ನಾನು ಸಚಿವ ಆಗೋಲ್ಲ: ಕೆಎನ್ ರಾಜಣ್ಣ ದೊಡ್ಡ ನಿರ್ಧಾರ!
ಅನುದಾನ ಬೇಕಾದ್ರೆ ನಾಟಿ ಕೋಳಿ ಅಡುಗೆ ಮಾಡಬೇಕಾ? ರಾಜ್ಯ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆ