
ನವದೆಹಲಿ (ನ.10): ದೆಹಲಿಯಲ್ಲಿ ಮಿತಿ ಮೀರುತ್ತಿರುವ ವಾಯುಮಾಲಿನ್ಯಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿರುವುದು ಹೈಕೋರ್ಟ್ ಕೆಂಗಣ್ಣಿಗೆ ಗುರಿಯಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವೋಟ್ ಬ್ಯಾಂಕ್ ರಾಜಕಾರಣದಲ್ಲಿ ಮುತುವರ್ಜಿ ವಹಿಸುತ್ತಿದ್ದು ಜನರ ಹಿತಾಸಕ್ತಿ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಹೈಕೋರ್ಟ್ ಛೀಮಾರಿ ಹಾಕಿದೆ.
ಜಗತ್ತಿನಲ್ಲಿ ಮಾಲಿನ್ಯ ನಗರಿ ಪಟ್ಟಿಯಲ್ಲಿ ದೆಹಲಿ ಅಗ್ರಸ್ಥಾನದಲ್ಲಿದೆ. ಇದನ್ನು ಬಗೆಹರಿಸುವ ಕ್ರಮ ಕೈಗೊಳ್ಳುವ ಬದಲು ಸರ್ಕಾರಗಳು ರಾಜಕೀಯ ನಡೆಸುತ್ತಿದೆ. ಶೀಘ್ರದಲ್ಲಿಯೇ ಇದನ್ನು ಬಗೆಹರಿಸಬೇಕು ಎಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.