ಪ್ರಜಾಪ್ರಭುತ್ವ ನಿಯಮ ಉಲ್ಲಂಘನೆಯಾಗಿದೆ: ದೇವೇಗೌಡ

Published : Feb 19, 2017, 01:54 AM ISTUpdated : Apr 11, 2018, 12:53 PM IST
ಪ್ರಜಾಪ್ರಭುತ್ವ ನಿಯಮ ಉಲ್ಲಂಘನೆಯಾಗಿದೆ: ದೇವೇಗೌಡ

ಸಾರಾಂಶ

ಸಾಮಾಜಿಕ ಜಾಲ ತಾಣಗಳಲ್ಲಿ ಮತದಾರರು ಜನನಾಯಕರ ವರ್ತನೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ನೋಟಿಗಾಗಿ ಓಟು ಮಾರಿಕೊಂಡ ಮತದಾರನ ವಿರುದ್ಧ ಕಿಡಿಕಾರಿದ್ದಾರೆ.

ಹಾಸನ (ಫೆ.19): ತಮಿಳುನಾಡಿನಲ್ಲಿ  ವಿಶ್ವಾಸ ಮತಯಾಚನೆ ವೇಳೆ ಜನಪ್ರತಿನಿಧಿಗಳು ನಡೆಸಿದ ಹೈಡ್ರಾಮಕ್ಕೆ ವ್ಯಾಪಕ ಟೀಕೆಗಳು ವ್ಯಕ್ತವಾಗಿದೆ.

ಸಾಮಾಜಿಕ ಜಾಲ ತಾಣಗಳಲ್ಲಿ ಮತದಾರರು ಜನನಾಯಕರ ವರ್ತನೆಗೆ ಖಂಡನೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ನೋಟಿಗಾಗಿ ಓಟು ಮಾರಿಕೊಂಡ ಮತದಾರನ ವಿರುದ್ಧ ಕಿಡಿಕಾರಿದ್ದಾರೆ.

ವಿಶ್ವಾಸ ಮತಯಾಚನೆಯಲ್ಲಿ ಪ್ರಜಾಪ್ರಭುತ್ವದ ನಿಯಮವನ್ನೇ ಉಲ್ಲಂಘನೆ ಮಾಡಲಾಗಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಆರೋಪಿಸಿದ್ದಾರೆ. ಹಾಸನದಲ್ಲಿ ಮಾತನಾಡಿದ ದೇವೇಗೌಡರು, ಪ್ರಜಾಪ್ರಭುತ್ವ ನಿಯಮ ಉಲ್ಲಂಘನೆ ಸರಿಯಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರ ಸ್ಥಳೀಯ ಚುನಾವಣೆ; ಬಿಜೆಪಿ ಮೈತ್ರಿಕೂಟಕ್ಕೆ ಭರ್ಜರಿ ಮುನ್ನಡೆ, ಮಕಾಡೆ ಮಲಗಿದ MVA
ವೈರಲ್ ಆಗ್ತಿದೆ ಕನ್ನಡದಲ್ಲಿ ಮುದ್ರಣಗೊಂಡಿರುವ 1948ರ ಮುಸ್ಲಿಂ ವಿವಾಹ ಆಮಂತ್ರಣ ಪತ್ರಿಕೆ