
ರಾಯ್ಗಢ[ಜ.26]: ಪಿಎನ್ಬಿಗೆ 13000 ಕೋಟಿ ರು. ವಂಚಿಸಿರುವ ವಜ್ರೋದ್ಯಮಿ ನೀರವ್ ಮೋದಿ ಒಡೆತನದ ಮಹಾರಾಷ್ಟ್ರದ ಅಲಿಬಾಗ್ನಲ್ಲಿರುವ ಬಂಗಲೆಯೊಂದನ್ನು ಕೆಡವಲು ಆದೇಶಿಸಲಾಗಿದೆ.
ಕಿಹಿಮ್ ಬೀಚ್ನಲ್ಲಿನ ನೀಮೋ ಒಡೆತನದ ಬಂಗಲೆ ಕರಾವಳಿ ನಿಯಂತ್ರಣ ವಲಯ ಉಲ್ಲಂಘಿಸಿದೆ. ಹೀಗಾಗಿ 33,000 ಚದರ ಅಡಿಯಲ್ಲಿ ನಿರ್ಮಿಸಲಾದ 100 ಕೋಟಿ ರು. ಮೌಲ್ಯ ಬಂಗಲೆ ಕೆಡವಲಾಗುತ್ತಿದೆ ಎಂದು ರಾಯಗಢ ಡಿಸಿ ಸೂರ್ಯಸ್ವಾಮಿ ಹೇಳಿದ್ದಾರೆ.
ನಿಯಮಾವಳಿ ಉಲ್ಲಂಘಿಸಿದ ಅಕ್ರಮ ಕಟ್ಟಡ ಕೆಡವಲು ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶ ನೀಡಿತ್ತು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ