
ನವದೆಹಲಿ (ಆ.14): ನೂತನ ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ರಾಮನಾಥ್ ಕೋವಿಂದಾ ನಾಳೆ ನಡೆಯಲಿರುವ 71 ನೇ ಸ್ವಾತಂತ್ರ ದಿನಾಚರಣೆಯ ಪ್ರಯುಕ್ತ ದೇಶವನ್ನುದ್ದೇಶಿಸಿ ಮಾತನಾಡಿದ್ದಾರೆ.
2022 ಕ್ಕೆ ನಮ್ಮ ದೇಶಕ್ಕೆ ಸ್ವಾತಂತ್ರ ಸಿಕ್ಕಿ 75 ವರ್ಷ ಪೂರ್ಣಗೊಳ್ಳುತ್ತದೆ. ಅಷ್ಟೊತ್ತಿಗೆ ನಾವು ಕೆಲವು ಮೈಲುಗಲ್ಲುಗಳನ್ನು ಸಾಧಿಸಬೇಕು. ಬಡತನ ನಿರ್ಮೂಲನೆ ಮಾಡಬೇಕು. ಜಿಎಸ್’ಟಿಯನ್ನು ತುಂಬಾ ಸಂತೋಷದಿಂದ ಒಪ್ಪಿಕೊಂಡ ದೇಶದ ಜನತೆಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ನಮ್ಮ ದೇಶಕ್ಕೆ ಸ್ವಾತಂತ್ರ ನೀಡಿದವರಿಂದ ನಾವು ಸ್ಪೂರ್ತಿ ತೆಗೆದುಕೊಳ್ಳಬೇಕು. ಶಾಂತಿ ಮತ್ತು ಒಗ್ಗಟ್ಟಿನಲ್ಲಿ ನಾವು ನಂಬಿಕೆಯಿಡಬೇಕು ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ.
(ಸಾಂದರ್ಭಿಕ ಚಿತ್ರ)
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.