
ನವದೆಹಲಿ (ಡಿ. 29): ನೋಟು ನಿಷೇಧ ಹಾಗೂ ಜಿಎಸ್ ಟಿ ಆರ್ಥಿಕತೆಗೆ ಹೊಸ ರೂಪಾಂತರ ನೀಡಲಿದೆ. ಸಾರ್ವಜನಿಕರಿಗೆ ಆಗಿರುವ ಅನಾನುಕೂಲವನ್ನು ಹೊರತುಪಡಿಸಿ ಅಭಿವೃದ್ದಿಯ ಮೇಲೆ ಕ್ಷಣಿಕ ಅಡ್ಡಪರಿಣಾಮವನ್ನು ಬೀರಿದೆ ಎಂದು ಆರ್ ಬಿಐ ಗವರ್ನರ್ ಊರ್ಜಿತ್ ಪಟೇಲ್ ಹೇಳಿದ್ದಾರೆ.
2016-17 ನೇ ಸಾಲಿನ ಕಾರ್ಪೋರೇಟ್ ವಲಯದಲ್ಲಿ ಆರ್ಥಿಕ ಸಾಧನೆ ಹೆಚ್ಚಾಗಿದೆ. ಮುಂಬರುವ ದಿನಗಳಲ್ಲಿ 500 ಹಾಗೂ 1000 ನೋಟುಗಳಲ್ಲಿ ಸ್ವಲ್ಪ ಮಟ್ಟಿಗೆ ಬದಲಾವಣೆ ಮಾಡಲಾಗುವುದು ಎಂದು ಊರ್ಜಿತ್ ಪಟೇಲ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.