ಬೆಂಗಳೂರಿನಲ್ಲಿ ಡೆಂಗ್ಯೂಗೆ ವಿದ್ಯಾರ್ಥಿನಿ ಬಲಿ

Published : Sep 26, 2016, 11:18 AM ISTUpdated : Apr 11, 2018, 12:35 PM IST
ಬೆಂಗಳೂರಿನಲ್ಲಿ ಡೆಂಗ್ಯೂಗೆ ವಿದ್ಯಾರ್ಥಿನಿ ಬಲಿ

ಸಾರಾಂಶ

                

ಬೆಂಗಳೂರು (ಸೆ.26): ಬೆಂಗಳೂರಿನಲ್ಲಿ ಡೆಂಗ್ಯೂಗೆ ಮತ್ತೋರ್ವ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.  ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯ 8 ವರ್ಷದ ಶ್ರಾವಣಿ  ಮೃತ ಪಟ್ಟದ್ದಾಳೆ.

ಕಳೆದ ಹಲವು ದಿನಗಳಿಂದ ಜ್ವರದಿಂದ  ಬಳಲುತ್ತಿದ್ದ ಶ್ರಾವಣಿಗೆ ಬಿಳಿ ರಕ್ತಕಣಗಳು ತೀವ್ರವಾಗಿ ಕುಸಿದಿದೆ. ಹಲವು ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಪ್ರಯತ್ನಿಸಿದರೂ ಕೊನೆಗೆ ಇಂದಿರಾಗಾಂಧಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ.

ಇತ್ತೀಚೆಗೆ ಬೆಂಗಳೂರು ಸುತ್ತಮುತ್ತ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ, ಇದು ಸಾರ್ವಜನಿಕರಲ್ಲೂ ಆತಂಕ ಹೆಚ್ಚಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

India Latest News Live: ಸರ್ಕಾರಿ ನೌಕರಿಯಿಂದ ಹಿಂದೂಗಳಿಗೆ ಕೊಕ್‌; ಭಾರತೀಯ ಏಜೆಂಟ್‌ಗಳೆಂದು ನಿಂದನೆ
Karnataka News Live: ರಾಜ್ಯದಲ್ಲಿನ ಸಿಎಂ ಕುರ್ಚಿ ಗೊಂದಲ: ಕೋಡಿಮಠದ ಶ್ರೀಗಳಿಂದ ಅಚ್ಚರಿಯ ಭವಿಷ್ಯ