
ಮಂಡ್ಯ(ಸೆ.11): ತಮಿಳುನಾಡಿಗೆ ನೀರು ಬಿಡಲು ಸಿಎಂ ಸಿದ್ದರಾಮಯ್ಯಗೆ ಹೇಳಿದ್ದೆ ನಾನು ಎಂದು ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ. ಈಗ ನೀರು ಬಿಡದಿದ್ದರೆ ಮುಂದೆ ಕರ್ನಾಟಕಕ್ಕೆ ತೊಂದೆರೆಯಾಗುತ್ತಿತ್ತು, ಅ.18ರ ವಿಚಾರಣೆ ವೇಳೆ ಕರ್ನಾಟಕಕ್ಕೆ ಸಂಕಷ್ಟ ಎದುರಾಗುತ್ತಿತ್ತು ಎಂದು ಕೆಆರ್ಎಸ್ನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಹೇಳಿದ್ದಾರೆ.
ಇದಕ್ಕೂ ಮುನ್ನ, ದೇವೇಗೌಡರು, ಕೆಆರ್ಎಸ್ ಜಲಾಶಯದ ವೈಮಾನಿಕ ಸಮೀಕ್ಷೆ ನಡೆಸಿದರು. ಇದೀಗ, ಹಾರಂಗಿ, ಕಬಿನಿ, ಹೇಮಾವತಿ ಡ್ಯಾಂ ವೈಮಾನಿಕ ಸಮೀಕ್ಷೆಗೆ ನಿರ್ಧರಿಸಿದ್ದಾರೆ. ಜಲಾಶಯಗಳ ವಾಸ್ತವ ಸ್ಥಿತಿ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಲಿರುವ ದೇವೇಗೌಡರು, ಅಧಿಕಾರಿಗಳ ಜೊತೆಯೂ ಚರ್ಚಿಸಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.