ಬಿಜೆಪಿ ನಾಯಕರಿಗೆ ಕರೆ ಮಾಡಿ ಒಂದಾಗುವಂತೆ ಮನವಿ ಮಾಡಿದ ದೇವೆಗೌಡ

Published : Sep 22, 2016, 11:02 AM ISTUpdated : Apr 11, 2018, 01:01 PM IST
ಬಿಜೆಪಿ ನಾಯಕರಿಗೆ ಕರೆ ಮಾಡಿ ಒಂದಾಗುವಂತೆ ಮನವಿ ಮಾಡಿದ ದೇವೆಗೌಡ

ಸಾರಾಂಶ

ಬೆಂಗಳೂರು (ಸೆ.22): ಕಾವೇರಿ ನೀರು ಬಿಡುಗಡೆ ವಿಚಾರ ರಾಜ್ಯದಲ್ಲಿ ತೀವ್ರ ಬಿರುಸಿನ ಸಂಚಲನಕ್ಕೆ ಕಾರಣವಾಗಿದೆ. 

ಬಿಜೆಪಿ ನಾಯಕರ ಜೊತೆ ಮಾಜಿ ಪ್ರಧಾನಿ ಎಚ್​.ಡಿ ದೇವೇಗೌಡರು ಚರ್ಚೆ ನಡೆಸಿದ್ದು,  ದೂರವಾಣಿ ಮೂಲಕ  ಕಾವೇರಿ ನದಿ ವಿಚಾರದಲ್ಲಿ ಎಲ್ಲರೂ ಒಂದಾಗುವಂತೆ ಕರೆ ನೀಡಿದ್ದಾರೆ.

ಅಲ್ಲದೇ ರಾಜ್ಯದ ಹಿತದೃಷ್ಟಿಯಿಂದ ಎಲ್ಲರೂ ಒಂದಾಗುವಂತೆ ಮನವಿ ಮಾಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಹಾಗೂ ವಿಪಕ್ಷ ನಾಯಕ ಶೆಟ್ಟರ್,  ಕೆ.ಎಸ್​. ಈಶ್ವರಪ್ಪ ಜೊತೆ ದೇವೇಗೌಡರು ದೂರವಾಣಿಯಲ್ಲಿ  ಮಾತುಕತೆ ನಡಸಿದ್ದಾರೆ.

ನೆಲ, ಜಲ, ಭಾಷೆ  ವಿಚಾರದಲ್ಲಿ ಒಗ್ಗಟ್ಟಾಗಿರುವಂತೆ ರಾಜ್ಯ ಬಿಜೆಪಿ ನಾಯಕರಿಗೆ ಮಾಜಿ ಪ್ರಧಾನಿ ದೇವೇಗೌಡ ಮನವಿ ಮಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬಳ್ಳಾರಿಯಲ್ಲಿ ಎಫ್‌ಡಿಎ ಸ್ಪರ್ಧಾತ್ಮಕ ಪರೀಕ್ಷೆ: ಕಾಲು ಗೆಜ್ಜೆ ತೆಗೆದು ಪರೀಕ್ಷೆ ಬರೆದ ವಿದ್ಯಾರ್ಥಿನಿಯರು
ಜವರಾಯನಂತೆ ಬಂತು ಜಲ್ಲಿಕಲ್ಲು ತುಂಬಿದ್ದ ಲಾರಿ: ಮನೆ ಮುಂದೆ ಚಳಿ ಕಾಯಿಸುತ್ತಿದ್ದ 90 ವರ್ಷದ ವೃದ್ಧ ಬಲಿ