ಅಸಾಮಾನ್ಯ ಕನ್ನಡಿಗ, ಆಧುನಿಕ ಭಗೀರಥನಿಗೆ ರಾಜ್ಯೋತ್ಸವ ಪ್ರಶಸ್ತಿ

Published : Nov 01, 2016, 11:02 PM ISTUpdated : Apr 11, 2018, 01:12 PM IST
ಅಸಾಮಾನ್ಯ ಕನ್ನಡಿಗ, ಆಧುನಿಕ ಭಗೀರಥನಿಗೆ ರಾಜ್ಯೋತ್ಸವ ಪ್ರಶಸ್ತಿ

ಸಾರಾಂಶ

ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ 'ಅಸಾಮಾನ್ಯ ಕನ್ನಡಿಗ' ದೇವರಾಜ್ ರೆಡ್ಡಿ ನಾಡಿನ ಮುಖ್ಯಮಂತ್ರಿಗಳಿಂದ ರಾಜ್ಯೋತ್ಸವ  ಪ್ರಶಸ್ತಿ ಸ್ವೀಕರಿಸಿದ್ದಾರೆ.

ಇನ್ನಷ್ಟು ಮಾಹಿತಿಗಾಗಿ -> ಅಸಾಮಾನ್ಯ ಕನ್ನಡಿಗ: ಆಧುನಿಕ ಭಗೀರಥ ದೇವರಾಜ್ ರೆಡ್ಡಿ

ಬತ್ತಿ ಹೋಗಿದ್ದ, ಒಂದು ತೊಟ್ಟು ನೀರನ್ನೂ ಕೊಡದ 20 ಸಾವಿರಕ್ಕೂ ಹೆಚ್ಚು ಕೊಳವೆ ಬಾವಿಗಳಿಗೆ ಮರು ಜೀವ ಕೊಟ್ಟವರು, 5 ಸಾವಿರಕ್ಕೂ ಹೆಚ್ಚು ಮನೆಗಳಲ್ಲಿ ಮಳೆ ನೀರು ಕೊಯ್ಲು ಅಳವಡಿಸಿ ಜಲಕ್ರಾಂತಿ ಮಾಡಿದ ಜಲಯೋಧ ಚಿತ್ರದುರ್ಗದ ದೇವರಾಜ್ ರೆಡ್ಡಿಯವರು, ಸುವರ್ಣ ನ್ಯೂಸ್-ಕನ್ನಡಪ್ರಭ ಕೊಡಮಾಡುವ 'ಅಸಾಮಾನ್ಯ ಕನ್ನಡಿಗ' ಪ್ರಶಸ್ತಿಗೆ ಭಾಜನರಾದ ಬೆನ್ನಲ್ಲೇ ಈ ವರ್ಷದ ರಾಜ್ಯೋತ್ಸವ ಪ್ರಶಸ್ತಿಯೂ ಒಲಿದಿದೆ. ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ  ನಾಡಿನ ಮುಖ್ಯಮಂತ್ರಿಗಳಿಂದ ರಾಜ್ಯೋತ್ಸವ  ಪ್ರಶಸ್ತಿ ಸ್ವೀಕರಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ