
ಧಾರವಾಡದ ಕೇಂದ್ರ ಕಾರಾಗೃಹದ ಮೇಲೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ದಿಢೀರ್ ದಾಳಿ ನಡೆಸಿದರು. ಧಾರವಾಡ ಎಸ್ಪಿ ಜಿ.ಸಂಗೀತಾ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಎಲ್ಲಾ ಸೆಲ್ಗಳನ್ನು ಪರಿಶೀಲಿಸಿದರು. ದಾಳಿ ವೇಳೆ ಒಂದು ಮೊಬೈಲ್ ಹಾಗೂ 6500 ರೂಪಾಯಿ ನಗದು ಹಾಗೂ ಒಂದು ಸಿಮ್ ಕಾರ್ಡ್ ಸಿಕ್ಕಿದೆ. ಪ್ರಸ್ತುತ ಕಾರಾಗೃಹದಲ್ಲಿ ಜಾಮರ್ ಅಳವಡಿಸಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.