Jan 22, 2019, 9:44 AM IST
ಸಿದ್ಧಗಂಗಾ ಶ್ರೀಗಳು ಶಿವೈಕ್ಯರಾಗಿದ್ದಾರೆ. ಅಪಾರ ಅಭಿಮಾನಿಗಳು, ಭಕ್ತರು, ವಿದ್ಯಾರ್ಥಿಗಳನ್ನು ಅಗಲಿದ್ದಾರೆ. ಶ್ರೀಗಳು ನಾಡಿನ ಗಣ್ಯರು, ಹಿರಿಯರು, ಜನಸಾಮಾನ್ಯರು ಎಲ್ಲರೂ ಕಂಬನಿ ಮಿಡಿದಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರು ಶ್ರೀಗಳ ಬಗ್ಗೆ ಮಾತನಾಡಿದ್ದಾರೆ. ಏನ್ ಹೇಳಿದ್ದಾರೆ ಕೇಳಿ.