ಬದುಕಿರುವ ಸಾಹಿತಿಗಳನ್ನು ‘ಸಾಯಿಸಿದ’ ಅಧಿಕಾರಿಗಳು?

Published : Nov 14, 2017, 06:48 PM ISTUpdated : Apr 11, 2018, 12:41 PM IST
ಬದುಕಿರುವ ಸಾಹಿತಿಗಳನ್ನು ‘ಸಾಯಿಸಿದ’ ಅಧಿಕಾರಿಗಳು?

ಸಾರಾಂಶ

ಧಾರವಾಡದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯೋಜಿರುವ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ.

ಧಾರವಾಡ: ಧಾರವಾಡದಲ್ಲಿ ಸಾರ್ವಜನಿಕ ಗ್ರಂಥಾಲಯ ಇಲಾಖೆ ಆಯೋಜಿರುವ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮದಲ್ಲಿ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ.

ಧಾರವಾಡ ನಗರದ ಕಲಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ, ದಿವಂಗತ ಸಾಹಿತಿಗಳ ಭಾವಚಿತ್ರಕ್ಕೆ ಹೂಮಾಲೆ ಹಾಕುವ ಜೊತೆಗೆ ಸಾಹಿತಿ‌ ಗಿರೀಶ್ ಕಾರ್ನಾಡ್ ಮತ್ತು ಡಾ. ಚಂದ್ರಶೇಖರ ಕಂಬಾರ ಭಾವಚಿತ್ರಗಳಿಗೂ ಮಾಲೆ ಹಾಕಿದ್ದಾರೆ.

ಸಾಹಿತಿ‌ ಗಿರೀಶ್ ಕಾರ್ನಾಡ್ ಮತ್ತು ಡಾ. ಚಂದ್ರಶೇಖರ ಕಂಬಾರ ಭಾವಚಿತ್ರಗಳಿಗೆ ವಿಭೂತಿ ಬಳಿದು, ಕುಂಕುಮವಿಟ್ಟ ಅಧಿಕಾರಿಗಳು ಎಡವಟ್ಟು ಮಾಡಿದ್ದಾರೆ. ಬಳಿಕ ಎಚ್ಚೆತ್ತ ಅಧಿಕಾರಿಗಳು ಮಾಲೆ ಕಿತ್ತು ಹಾಕಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನ್ಯಾಯಾಂಗ ಬೆದರಿಸಿ ಶತಮಾನಗಳ ಕಾರ್ತಿಕ ದೀಪ ಸಂಪ್ರದಾಯ ಮುಗಿಸಲು ಡಿಎಂಕೆ ಯತ್ನ ಬಹಿರಂಗ
ಕೇಂದ್ರದಿಂದ MNREGA ಹೆಸರು ಬದಲಾವಣೆ, ಹೊಸ ನಿಯಮಗಳು ಜಾರಿ, ಕೆಲಸದ ಅವಧಿ, ಕನಿಷ್ಟ ವೇತನ ಹೆಚ್ಚಳ, ವಿವರವಾಗಿ ತಿಳಿಯಿರಿ