
ಧಾರವಾಡ(ಡಿ.12): ಫೇಸ್ ಬುಕ್ ನಲ್ಲಿ ಪಾಕ್ ಧ್ವಜ ಹಿಡಿದ ಫೋಟೋ ಅಪ್ ಲೋಡ್ ಮಾಡಿದ್ದಕ್ಕಾಗಿ ಧಾರವಾಡ ನಗರದ ತೇಜಸ್ವಿ ಬಡಾವಣೆ ಯುವಕನ್ನೊಬ್ಬನ ವಿರುದ್ಧ ದೂರು ದಾಖಲಾಗಿದೆ.
ಅಫ್ತಾಬ್ ತಡಕೋಡ ಎಂಬಾತ ಪಾಕ್ ಧ್ವಜ ಹಿಡಿದ ಭಾವಚಿತ್ರವನ್ನ ಈದ್ ಮಿಲಾದ್ ಹಬ್ಬ ಇರೋ ಹಿನ್ನೆಲೆಯಲ್ಲಿ ಫೇಸ್ಬುಕ್ಕಿಗೆ ಅಪ್ಲೋಡ್ ಮಾಡಿದ್ದಾನೆ. ಇದನ್ನು ತಿಳಿದ ಶ್ರೀರಾಮಸೇನೆ ಕಾರ್ಯಕರ್ತರು ಆ ಯುವಕನ್ನ ವಿರುದ್ದ ಕಿಡಿ ಕಾರಿದ್ದಾರೆ.
ಇನ್ನೂ ಆ ಯುವಕನನ್ನು ಈ ಕೂಡಲೆ ಬಂಧಿಸಬೇಕು ಎಂದು ಆಗ್ರಹಿಸಿ ನಗರದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.