
ಬೆಂಗಳೂರು: ರಾಜಕೀಯ ಸಮರಗಳಲ್ಲಿ ಸೋಶಿಯಲ್ ಮೀಡಿಯಾದ ಮಹತ್ವ ಹಾಗೂ ಬಳಕೆ ವಿಪರೀತವಾಗಿದೆ, ಕೆಂಬ್ರಿಡ್ಜ್ ಅನಾಲಿಟಿಕಾ ವಿವಾದದ ಸಂದರ್ಭದಲ್ಲಿ ನೀಡಿದ ಸಂದರ್ಶನವೊಂದರಲ್ಲಿ ಕಾಂಗ್ರೆಸ್’ನ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ರಮ್ಯಾ, ಬಳಕೆದಾರರ ‘ಸೈಕೋ ಅನಾಲಿಸಿಸ್’ (ಮನೋವಿಶ್ಲೇಷಣೆ) ಮಾಡಿರುವುದನ್ನು ನಿರಾಕರಿಸಿದ್ದಾರೆ. ಪಕ್ಷವು ಪ್ರಾಮಾಣಿಕವಾದ ರೀತಿಯಲ್ಲಿ ಸೋಶಿಯಲ್ ಮೀಡಿಯಾವನ್ನು ಬಳಸುತ್ತದೆ ಎಂದು ರಮ್ಯಾ ಹೇಳಿದ್ದರು. ಆದರೆ ಇನ್ನೊಂದು ಕಡೆ ನೀಡಿದ ಭಾಷಣದಲ್ಲಿ ಸೈಕೋ ಅನಾಲಿಸಿಸ್ ಬಹಳ ಮುಖ್ಯವಾಗಿದೆ, ಅದೊಂದು ವಿಜ್ಞಾನವೆಂದು ಅವರು ಹೇಳಿದ್ದಾರೆ. ರಾಜೀವ್ ಚಡ್ಡಾ ಎಂಬವರು ಅದನ್ನು ಟ್ವೀಟಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.