ಪ್ರಧಾನ ಕಾರ್ಯದರ್ಶಿ ಹುದ್ದೆ ಯಿಂದಲೂ ದಿಗ್ವಿಜಯ್ ಹೊರಕ್ಕೆ

Published : May 28, 2018, 10:24 AM ISTUpdated : May 28, 2018, 10:27 AM IST
ಪ್ರಧಾನ ಕಾರ್ಯದರ್ಶಿ ಹುದ್ದೆ ಯಿಂದಲೂ ದಿಗ್ವಿಜಯ್ ಹೊರಕ್ಕೆ

ಸಾರಾಂಶ

ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್‌ಸಿಂಗ್ ಅವರನ್ನು ಆಂಧ್ರ ಎಐಸಿಸಿ ಉಸ್ತುವಾರಿ ಸ್ಥಾನದಿಂದ ಕೆಳಗಿಳಿಸಿ ಕೇರಳದ ಮಾಜಿ ಸಿಎಂ ಊಮ್ಮನ್ ಚಾಂಡಿ ಅವರನ್ನು ನೇಮಿಸಲಾಗಿದೆ.   

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕ ದಿಗ್ವಿಜಯ್‌ಸಿಂಗ್ ಅವರನ್ನು ಆಂಧ್ರ ಎಐಸಿಸಿ ಉಸ್ತುವಾರಿ ಸ್ಥಾನದಿಂದ ಕೆಳಗಿಳಿಸಿ ಕೇರಳದ ಮಾಜಿ ಸಿಎಂ ಊಮ್ಮನ್ ಚಾಂಡಿ ಅವರನ್ನು ನೇಮಿಸಲಾಗಿದೆ. 

ಇದರೊಂದಿಗೆ ಎಐಸಿಸಿಯಲ್ಲಿ ದಿಗ್ವಿಜಯ್ ಹೊಂದಿದ್ದ ಕೊನೆಯ ಹುದ್ದೆಯೂ ಕೈತಪ್ಪಿದೆ. ಸಿಂಗ್‌ರನ್ನು ಈ ಹಿಂದೆ ಗೋವಾ, ಕರ್ನಾಟಕ, ತೆಲಂಗಾಣ ಉಸ್ತುವಾರಿಯಿಂದಲೂ ತೆಗೆಯಲಾಗಿತ್ತು.

2 ವರ್ಷಗಳ ಹಿಂದೆ ದಿಗ್ವಿಜಯ್ ಸಿಂಗ್ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರ ಆಪ್ತ ವಲಯದಲ್ಲಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರಿನ ಹಲವೆಡೆ ಇಂದು ಪವರ ಕಟ್, ಯಾವ ಏರಿಯಾದಲ್ಲಿ 8 ಗಂಟೆ ವಿದ್ಯುತ್ ಕಡಿತ?
ಈಶ್ವರನ ಫ್ಲೆಕ್ಸ್‌ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು; ಸಾಸ್ವೆಹಳ್ಳಿ ಗ್ರಾಮದಲ್ಲಿ ಪ್ರಕ್ಷುಬ್ಧ ವಾತಾವರಣ