ಎಲ್ಲಾ ಹುದ್ದೆಗಳಿಂದ ನನ್ನನ್ನು ಕೈಬಿಡಿ, ಸೋನಿಯಾಗೆ ದಿಗ್ವಿಜಯ್ ಮನವಿ!: ಕಾರಣವೇನು ಗೊತ್ತಾ?

Published : Aug 07, 2017, 10:37 AM ISTUpdated : Apr 11, 2018, 12:34 PM IST
ಎಲ್ಲಾ ಹುದ್ದೆಗಳಿಂದ ನನ್ನನ್ನು ಕೈಬಿಡಿ, ಸೋನಿಯಾಗೆ ದಿಗ್ವಿಜಯ್ ಮನವಿ!: ಕಾರಣವೇನು ಗೊತ್ತಾ?

ಸಾರಾಂಶ

ಇತ್ತೀಚೆಗಷ್ಟೇ ಗೋವಾ, ಕರ್ನಾಟಕ ಮತ್ತು ತೆಲಂಗಾಣದ ಉಸ್ತುವಾರಿಯಿಂದ ಕೈಬಿಡಲ್ಪಟ್ಟಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಪಕ್ಷದ ಎಲ್ಲ ಹುದ್ದೆಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷೆ ಸೋನಿಯಾ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ.

ನವದೆಹಲಿ(ಆ.07): ಇತ್ತೀಚೆಗಷ್ಟೇ ಗೋವಾ, ಕರ್ನಾಟಕ ಮತ್ತು ತೆಲಂಗಾಣದ ಉಸ್ತುವಾರಿಯಿಂದ ಕೈಬಿಡಲ್ಪಟ್ಟಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು, ಪಕ್ಷದ ಎಲ್ಲ ಹುದ್ದೆಗಳಿಂದ ತಮ್ಮನ್ನು ಮುಕ್ತಗೊಳಿಸುವಂತೆ ಪಕ್ಷದ ಅಧ್ಯಕ್ಷೆ ಸೋನಿಯಾ ಮತ್ತು ಉಪಾಧ್ಯಕ್ಷ ರಾಹುಲ್ ಗಾಂಧಿಗೆ ಮನವಿ ಮಾಡಿದ್ದಾರೆ.

ಸೆ.30ರಿಂದ 3300 ಕಿ.ಮೀ ಧಾರ್ಮಿಕ ಪಾದ ಯಾತ್ರೆ ಹಿನ್ನೆಲೆಯಲ್ಲಿ ಈ ಮನವಿ ಮಾಡಿದ್ದೇನೆ ಎಂದು ದಿಗ್ವಿಜಯ್ ಹೇಳಿದ್ದಾರೆ. ಆದರೆ ಏಕಾಏಕಿ ಮೂರು ರಾಜ್ಯಗಳ ಉಸ್ತುವಾರಿಯಿಂದ ಕೈಬಿಟ್ಟಿದ್ದು ಅವರ ಈ ನಿರ್ಧಾರಕ್ಕೆ ಪ್ರಮುಖ ಕಾರಣಗಳಲ್ಲಿ ಒಂದು ಹೇಳಲಾಗುತ್ತಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking: ಜಮ್ಮು ಕಾಶ್ಮೀರದಲ್ಲಿ 200 ಅಡಿ ಕಮರಿಗೆ ಬಿದ್ದ ಸೇನಾ ವಾಹನ, 11 ಸೇನಾ ಸಿಬ್ಬಂದಿ ಸಾವು!
ಡ್ಯೂಟಿಯಲ್ಲೇ ಕಾಮಕೇಳಿ; ರಾಸಲೀಲೆ ರಾಮಚಂದ್ರ ರಾವ್‌ ಈ ಕ್ವಾಲಿಟಿಗೆ ನೆಟಿಜನ್ಸ್ ಫಿದಾ