
07-02-18 - ಬುಧವಾರ ಇಂದಿನ ದಿನ ಭವಿಷ್ಯ ನಿಮ್ಮ ಮುಂದೆ..
ಹೇಮಲಂಬಿ ನಾಮ ಸಂವತ್ಸರ
ಉತ್ತರಾಯಣ
ಶಿಶಿರ ಋತು
ಮಾಘ ಮಾಸ
ಕೃಷ್ಣ ಪಕ್ಷ
ಸಪ್ತಮಿ ತಿಥಿ
ಸ್ವಾತಿ ನಕ್ಷತ್ರ
ಮೇಷ ರಾಶಿ : ಕುಟುಂಬದವರೊಂದಿಗೆ ಕ್ಷೇತ್ರ ದರ್ಶನ, ಆರ್ಥಿಕ ಪರಿಸ್ಥಿತಿ ಸುಧಾರಿಸಲಿದೆ, ಓದಿನಲ್ಲಿ ಪ್ರಗತಿ, ಗಣಪತಿ ದರ್ಶನ ಮಾಡಿ.
ವೃಷಭ : ವ್ಯಾಪಾರದಲ್ಲಿ ಪೈಪೋಟಿ, ಶತ್ರುಗಳಿಂದ ಅಪಾಯ, ಕಾಗದ ಪತ್ರಗಳು ಕಾಣೆಯಾಗುತ್ತವೆ, ಗುರು ಸ್ಮರಣೆ ಮಾಡಿ.
ಮಿಥುನ : ನ್ಯಾಯಾಲಯದ ತೀರ್ಪಿಗೆ ತಿರುಗಾಟ, ನರ ದೌರ್ಬಲ್ಯ, ವಾತ ಬಾಧೆ, ಕ್ಷೇತ್ರ ದರ್ಶನ ಭಾಗ್ಯ.
ಕಟಕ : ಸಮಾಜ ಸೇವಕರಿಗೆ ಗೌರವ, ವಿವಾಹ ಯೋಗ, ಭ್ರಾತೃ ಪ್ರೇಮ, ಕಾರ್ಯ ಲಾಭ.
ಸಿಂಹ : ಹಳೆಯ ಸಾಲ ತೀರಲಿದೆ, ಪಾಲುದಾರಿಕೆ ವ್ಯವಹಾರ ಬೇಡ, ಕುಟುಂಬ ಕಲಹ, ಶಿವನಿಗೆ 11 ನಮಸ್ಕಾರ ಹಾಕಿ.
ಕನ್ಯಾ : ಪತಿ-ಪತ್ನಿಯರಲ್ಲಿ ಹೊಂದಾಣಿಕೆ, ಅನವಶ್ಯಕ ಖರ್ಚುಗಳು, ಮಿತ್ರರೇ ಶತ್ರುಗಳಾಗುವರು, ರಾಘವೇಂದ್ರ ಅಷ್ಟೋತ್ತರ ಪಠಿಸಿ.
ತುಲಾ : ಅನ್ಯ ಜನರಿಂದ ಕಿರುಕುಳ, ಹೊಸ ಸಾಲ ಸಂಭವ, ಹಿರಿಯ ಅಧಿಕಾರಿಗಳಿಂದ ತೊಂದರೆ, ಬಿಲ್ವಾರ್ಚನೆ ಮಾಡಿ.
ವೃಶ್ಚಿಕ : ಸ್ತ್ರೀ ಮೂಲಕ ಧನ ಪ್ರಾಪ್ತಿ, ಸಾಧುಗಳು ರಾಜಕೀಯ ಪ್ರವೇಶ, ಕಲಾವಿದರಿಗೆ ಉತ್ತಮ ದಿನ, ಕೆಂಪು ವಸ್ತ್ರ ಧರಿಸಿ.
ಧನಸ್ಸು : ದುಡುಕಿನ ನಿರ್ಧಾರ, ವ್ಯವಹಾರದಲ್ಲಿ ಜಾಗ್ರತೆ ಇರಲಿ, ಸರ್ಕಾರದಿಂದ ಗೌರವ, ಗುರುಚರಿತ್ರೆ ಓದಿ.
ಮಕರ : ಬೆಲೆ ಬಾಳುವ ವಸ್ತು ಖರೀದಿ, ಪ್ರಯಾಣ, ಪುಸ್ತಕ ವ್ಯಾಪಾರಿಗಳಿಗೆ ಶುಭ.
ಕುಂಭ : ಸನ್ಮಾನ ಸಮಾರಂಭ ನಡೆಯಲಿವೆ, ಔಷಧಿ ವ್ಯಾಪಾರಿಗಳಿಗೆ ಲಾಭ, ಅನ್ನದಾನ ಮಾಡಿ.
ಮೀನ : ಸ್ನೇಹಿತರಿಂದ ಲಾಭ, ಪ್ರತಿಭೆಗೆ ತಕ್ಕ ಪುಸ್ಕಾರ, ವ್ಯಾಪಾರದಲ್ಲಿ ಏರಿಳಿತ, ಅರಳಿ ವೃಕ್ಷ ಪ್ರದಕ್ಷಿಣೆ ಮಾಡಿ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.