ಇಂದು ಯಾವೆಲ್ಲಾ ರಾಶಿಯವರು ಎಚ್ಚರಿಕೆ ವಹಿಸಬೇಕು?

Published : Sep 28, 2018, 07:02 AM ISTUpdated : Sep 28, 2018, 07:03 AM IST
ಇಂದು ಯಾವೆಲ್ಲಾ ರಾಶಿಯವರು ಎಚ್ಚರಿಕೆ ವಹಿಸಬೇಕು?

ಸಾರಾಂಶ

ಇಂದು ಯಾವೆಲ್ಲಾ ರಾಶಿಯವರು ಎಚ್ಚರಿಕೆ ವಹಿಸಬೇಕು?

ಇಂದು ಯಾವೆಲ್ಲಾ ರಾಶಿಯವರು ಎಚ್ಚರಿಕೆ ವಹಿಸಬೇಕು??


ಮೇಷ 
ಭೂಮಿ ಪರಿಶೀಲನೆ, ಭೂವರಾಹ ಶಾಂತಿ, ಉತ್ತಮ ಫಳ, ಭೂವರಾಹ ಶಾಂತಿ ಮಾಡಿಸಿ

ವೃಷಭ
ಮಧ್ಯಮಫಲ
ಸ್ತ್ರೀಯರಿಂದ ಶತ್ರುತ್ವ, ಅಸಮಾಧಾನ, ನವಗ್ರಹ ಶಾಂತಿ ಮಾಡಿಸಿ

ಮಿಥುನ
ಪಿತೃದೋಷ, ಶನಿದೃಷ್ಟಿ, ಕಪ್ಪು ಎಳ್ಳು ದಾನ ಮಾಡಿ, ಸಾಮಾನ್ಯ ದಿನವಾಗಿರಲಿದೆ

ಕಟಕ
ತಲೆ ಭಾಗದಲ್ಲಿ ತೊಂದರೆ, ನೋವು ಪಡುವ ದಿನ, ಸುಬ್ರಮಣ್ಯ ಆರಾಧನೆ ಮಾಡಿ

ಸಿಂಹ
ಮಕ್ಕಳಿಗಾಗಿ ತೊಂದರೆ, ವ್ಯಥೆ ಪಡಬೇಕಾದ ದಿನ, ಎಳ್ಳೆಣ್ಣೆಯಿಂದ ಈಶ್ವರನಿಗೆ ಅಭಿಷೇಕ ಮಾಡಿಸಿ

ಕನ್ಯಾ
ಆರೋಗ್ಯದಲ್ಲಿ ತೊಂದರೆ, ಆತಂಕದ ದಿನ. ಬಾಲಗಣಪತಿ ಹೋಮ ಮಾಡಿಸಿ

ತುಲಾ
ಶ್ರೇಷ್ಠ ಯೋಗ, ಬಟ್ಟೆ, ಅಕ್ಕಿ ವ್ಯಾಪಾರಿಗಳಿಗೆ ಶುಭದಿನ, ಸ್ತ್ರೀಯರಿಗೆ ಶುಭ, ಬಟ್ಟೆ ದಾನ ಮಾಡಿ

ವೃಶ್ಚಿಕ
ಧೈರ್ಯ ನಾಶ, ಮನಸ್ಸಿನ ಆತಂಕ, ವನಸ್ಪತಿ ಶಾಂತಿ ಮಾಡಿಸಿ, ಚಂದ್ರ ಪ್ರಾರ್ಥನೆ ಮಾಡಿಸಿ

ಧನಸ್ಸು
ಸಾಕಷ್ಟು ತೊಂದರೆ, ಶರೀದ ಬಾಧೆ, ಮೈ ಕೈ ನೋವು
ಕಬ್ಬಿಣ ದಾನ ಮಾಡಿ

ಮಕರ
ಉದ್ಯೋಗ ತೊಂದರೆ, ಪತೃದೋಷ, ಮೋಕ್ಷನಾರಾಯಣ ಬಲಿ ಮಾಡಿಸಿ

ಕುಂಭ
ಆತಂಕದ ದಿನ, ಅಘಟಿತ ಘಟನೆಯ ದಿನ, ಭತ್ತದ ಅರಳನ್ನು ಮನೆಯಲ್ಲಿ ಹರಡಿ

ಮೀನ
ವಿಶೇಷ ಫಲ, ಸುಯೋಗ ದಿನ, ಪಾದಕ್ಕೆ ತೊಂದರೆ, ನಾಗ ಅನುಗ್ರಹ ಪಡೆಯಿರಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ವಿರೋಧಿ ಬಾಂಗ್ಲಾದೇಶಿ ವಿದ್ಯಾರ್ಥಿ ಯುವ ನಾಯಕ ಉಸ್ಮಾನ್‌
ಅಯ್ಯಪ್ಪನ ಚಿನ್ನ ಎಗರಿಸಿದ ಕೇಸಲ್ಲಿ ಬಳ್ಳಾರಿ ವ್ಯಕ್ತಿ ಸೆರೆ