
ಬೆಂಗಳೂರು: ಪತ್ರಕರ್ತೆ ಗೌರಿಲಂಕೇಶ್ ಹತ್ಯೆ ಖಂಡಿಸಿ ನಗರದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳು ನಡೆಸಿದ ಪ್ರತಿರೋಧ ಸಮಾವೇಶವು ಕಾಂಗ್ರೆಸ್ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮ ಎಂದು ಮಾಜಿ ಸಚಿವರೂ ಆಗಿರುವ ರಾಜ್ಯ ಬಿಜೆಪಿ ವಕ್ತಾರ ಎಸ್.ಸುರೇಶ್ ಕುಮಾರ್ ಲೇವಡಿ ಮಾಡಿದ್ದಕ್ಕೆ, ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ ಮಟ್ಟು ತಿರುಗೇಟು ನೀಡಿದ್ದಾರೆ.
ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ದಿನೇಶ್ ಅಮೀನ್ಮಟ್ಟು ಅವರೇ ಕಾರ್ಯಕ್ರಮದ ಮುಂಚೂಣಿಯಲ್ಲಿದ್ದು, ಸಮಾವೇಶಕ್ಕೆ ಮಾರ್ಗದರ್ಶನ ಮಾಡಿರುವುದು ಸಮಾವೇಶದಲ್ಲಿ ರಾಜ್ಯ ಸರ್ಕಾರದ ಪಾತ್ರ ಇರುವುದನ್ನು ದೃಢಪಡಿಸಿದೆ ಎಂದು ಸುರೇಶ್ ಕುಮಾರ್ ಹೇಳಿದ್ದಾರೆ.
ಸುರೇಶ್ ಕುಮಾರ್ ಆರೋಪಕ್ಕೆ ಮಟ್ಟು ಪ್ರತಿಕ್ರಿಯಿಸಿದ್ದು ಹೀಗೆ:
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.