
ಕೌಲಲಾಂಪುರ (ಫೆ. 21): ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಅವರ ಮಲಸಹೋದರನ ಹತ್ಯೆ ಪ್ರಕರಣವು ಮಲೇಷ್ಯಾ ಮತ್ತು ಉತ್ತರ ಕೊರಿಯಾ ನಡುವಣ ರಾಜತಾಂತ್ರಿಕ ಸಂಘರ್ಷವನ್ನು ಮತ್ತಷ್ಟು ಹೆಚ್ಚಿಸಿದೆ.
ಉತ್ತರ ಕೊರಿಯಾದ ರಾಯಭಾರಿಯನ್ನು ಸೋಮವಾರ ಕರೆಸಿ ಕೊಂಡಿದೆ. ಉತ್ತರ ಕೊರಿಯಾದಲ್ಲಿನ ತನ್ನ ರಾಯಭಾರಿಯನ್ನು ವಾಪಸ್ ಕರೆಸಿ ಕೊಂಡಿರುವ ಮಲೇಷ್ಯಾ ಆ ದೇಶದ ವಿರುದ್ಧ ತನ್ನ ಆಕ್ರೋಶ ವ್ಯಕ್ತಪಡಿಸಿದೆ.
‘ಮಲೇಷ್ಯಾದ ನೆಲದಲ್ಲಿ ನಿಗೂಢವಾಗಿ ಹತ್ಯೆ ನಡೆದಿದೆ. ಆದ್ದರಿಂದ ಅಲ್ಲಿನ ಸರ್ಕಾರವೇ ತನಿಖೆಯ ಜವಾಬ್ದಾರಿಯನ್ನು ಹೊತ್ತುಕೊಳ್ಳಬೇಕು. ಸಾವಿನ ಕಾರಣವನ್ನು ಪತ್ತೆ ಮಾಡಬೇಕು’ ಎಂದು ಉತ್ತರ ಕೊರಿಯಾದ ವಿದೇಶಾಂಗ ಸಚಿವಾಲಯ ಹೇಳಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.