ಸಭಾಪತಿ ಸ್ಥಾನ ಬೇಡವೆನ್ನುವೆ : ಬಸವರಾಜ ಹೊರಟ್ಟಿ

Published : Jun 12, 2018, 07:49 AM IST
ಸಭಾಪತಿ ಸ್ಥಾನ ಬೇಡವೆನ್ನುವೆ : ಬಸವರಾಜ ಹೊರಟ್ಟಿ

ಸಾರಾಂಶ

ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ತಪ್ಪಿದ ಬಗ್ಗೆ ಬೇಸರವಿದೆ. ಶಿಕ್ಷಣ ಸಚಿವನಾಗಬೇಕೆಂಬ ಆಸೆ ಇತ್ತು. ಆದರೂ ನಮ್ಮ  ನಾಯಕರ ನಿರ್ಧಾರಕ್ಕೆ ಬದ್ಧನಿದ್ದೇನೆ ಎಂದು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ. 

ಬೆಳಗಾವಿ: ಮೈತ್ರಿ ಸರ್ಕಾರದಲ್ಲಿ ಸಚಿವ ಸ್ಥಾನ ತಪ್ಪಿದ ಬಗ್ಗೆ ಬೇಸರವಿದೆ. ಶಿಕ್ಷಣ ಸಚಿವನಾಗಬೇಕೆಂಬ ಆಸೆ ಇತ್ತು. ಆದರೂ ನಮ್ಮ  ನಾಯಕರ ನಿರ್ಧಾರಕ್ಕೆ ಬದ್ಧನಿದ್ದೇನೆ. ಹಾಗಂತ ಕೈಕಟ್ಟಿ ಕೂರುವ ಸಭಾಪತಿ ಸ್ಥಾನ ನೀಡಿದರೆ ಒಪ್ಪುವುದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹೇಳಿದ್ದಾರೆ. 

ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ದೇವೇಗೌಡರು ನನಗೆ ಸಭಾಪತಿ ಹುದ್ದೆ ನೀಡುವ ಬಗ್ಗೆ ಕಾರ‌್ಯಕರ್ತರ ಎದುರು ಹೇಳಿಕೊಂಡಿದ್ದಾರೆ. ಆದರೆ ನನಗೆ ಕೈಕಟ್ಟಿ ಕುಳಿತುಕೊಳ್ಳುವ ಸಭಾಪತಿ ಸ್ಥಾನ ಬೇಕಿಲ್ಲ. ಇದರಿಂದ ಸಮಾಜಕ್ಕೆ ಏನೂ ಕೊಡಲಾಗದು ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
ಕಳ್ಳತನ ಅವರ ಕುಟುಂಬ ವೃತ್ತಿ, ಅವರು ಮಹಾತ್ಮಗಾಂಧಿಯವರ ಉಪನಾಮವನ್ನೇ ಕದ್ದವರು : ಪ್ರಧಾನಿ