ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮದಲ್ಲಿ ರಾಷ್ಟ್ರಧಜ್ವಕ್ಕೆ ಅಪಮಾನ!: ರಾಷ್ಟ್ರ ಬಾವುಟದ ಬದಲು ಬಿಜೆಪಿ ಬಾವುಟ ಹಾರಿಸಿ ಎಡವಟ್ಟು

Published : Jul 16, 2017, 11:34 AM ISTUpdated : Apr 11, 2018, 12:40 PM IST
ಕೆ.ಎಸ್.ಈಶ್ವರಪ್ಪ ಕಾರ್ಯಕ್ರಮದಲ್ಲಿ ರಾಷ್ಟ್ರಧಜ್ವಕ್ಕೆ ಅಪಮಾನ!: ರಾಷ್ಟ್ರ ಬಾವುಟದ ಬದಲು ಬಿಜೆಪಿ ಬಾವುಟ ಹಾರಿಸಿ ಎಡವಟ್ಟು

ಸಾರಾಂಶ

ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ  ಘಟನೆ ವಿಜಯಪುರದ  ಬಸವನಬಾಗೇವಾಡಿ ತಾಲೂಕಿನ ಗಣಿ ಗ್ರಾಮದಲ್ಲಿ ನಡೆದಿದೆ.

ವಿಜಯಪುರ(ಜು.16): ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿರುವ  ಘಟನೆ ವಿಜಯಪುರದ  ಬಸವನಬಾಗೇವಾಡಿ ತಾಲೂಕಿನ ಗಣಿ ಗ್ರಾಮದಲ್ಲಿ ನಡೆದಿದೆ.

ಕೆ. ಎಸ್. ಈಶ್ವರಪ್ಪ  ನೇತೃತ್ವದಲ್ಲಿ  ಮಂಡಳ ಕಾರ್ಯಕರ್ತರ ಸಭೆಯನ್ನ ಹಮ್ಮಿಕೊಳ್ಳಲಾಗಿತ್ತು, ಈ ವೇಳೆ ಪಕ್ಕದ ಸರ್ಕಾರಿ ಶಾಲೆಯ ಧ್ವಜದ ಕಂಬದಲ್ಲಿ  ಬಿಜೆಪಿ ಪಕ್ಷದ ಧ್ವಜಾರೋಹಣ ಮಾಡಿರುವ ಅಚಾತುರ್ಯ ಘಟನೆ ನಡೆದಿದೆ.  ರಾಷ್ಟ್ರ ಬಾವುಟ ಹಾರಿಸಬೇಕಿದ್ದ ಸರ್ಕಾರಿ ಶಾಲೆಯ ಕಂಬದಲ್ಲಿ  ಬಿಜೆಪಿ ಪಕ್ಷದ ಧ್ವಜವನ್ನು ಹಾರಿಸಿದ ಬಿಜೆಪಿ ನಾಯಕರು ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದ್ದಾರೆ.

ಇನ್ನು ಈ ಘಟನೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಗ್ರಾಮಸ್ಥರು,  ಧ್ವಜಾರೋಹಣಕ್ಕೆ  ಗ್ರಾ. ಪಂ ಅಧ್ಯಕ್ಷೆ ಸುಶೀಲಾಬಾಯಿ ಪ್ರಶಾಂತ ಪವಾರ ಕಾರಣವೆಂದು ಆರೋಪ ಮಾಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ