ಸುದ್ದಿಗೋಷ್ಠಿ ಮಾಡಲು ಆಸ್ಪತ್ರೆಯಿಂದ ಹೊರ ಬಂದ ಡಿಕೆಶಿ

Published : Sep 19, 2018, 05:24 PM ISTUpdated : Sep 19, 2018, 08:55 PM IST
ಸುದ್ದಿಗೋಷ್ಠಿ ಮಾಡಲು ಆಸ್ಪತ್ರೆಯಿಂದ ಹೊರ ಬಂದ ಡಿಕೆಶಿ

ಸಾರಾಂಶ

ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

ಬೆಂಗಳೂರು, (ಸೆ.19): ರಾಜ್ಯ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 

 ತಮ್ಮ ಮೇಲೆ ಇಡಿ ದಾಖಲಿಸಿರುವ ಎಫ್ ಐಆರ್, ಕಾಂಗ್ರೆಸ್ ಹೈಕಮಾಂಡ್ ಗೆ ಕಪ್ಪು ಹಣ ನೀಡುವ ಬಿಜೆಪಿ ಆರೋಪಕ್ಕೆ ಡಿಕೆಶಿ ಸ್ಪಷ್ಟನೆ ನೀಡಲು ಆಸ್ಪತ್ರೆಯಿಂದ ಆಸ್ಪತ್ರೆಯಿಂದ ಹೊರಬಂದಿದ್ದಾರೆ.  

ಸುದ್ದಿಗೋಷ್ಠಿ ಬಳಿಕ ಮತ್ತೆ ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳಿವೆ ಎಂದು ಹೇಳಲಾತ್ತಿದೆ.  ಫುಡ್ ಪಾಯ್ಸನ್ ನಿಂದ ಅನಾರೋಗ್ಯಕ್ಕೀಡಾಗಿದ್ದ ಡಿ.ಕೆ. ಶಿವಕುಮಾರ್ ನಿನ್ನೆ ಬೆಂಗಳೂರಿನ ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು.   

"

ಬಿಜೆಪಿಯ ರಾಷ್ಟ್ರೀಯ ವಕ್ತಾರ ಸಂಬೀತ್ ಪಾತ್ರಾ ಅವರು ಡಿಕೆಶಿ ವಿರುದ್ಧ ಹಲವು ಗಂಭೀರ ಆರೋಪಗಳನ್ನ ಮಾಡಿದ್ದರು. ಆ ಎಲ್ಲಾ ಆರೋಪಗಳಿಗೆ ಸ್ಪಷ್ಟನೆ ನೀಡಲು ಡಿಕೆಶಿ ತಮ್ಮ ಸರ್ಕಾರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಒಟ್ಟಿನಲ್ಲಿ ಅನಾರೋಗ್ಯದ ನಡುವೆಯೂ ಡಿಕೆಶಿ ಆಸ್ಪತ್ರೆಯಿಂದ ಹೊರಬಂದು ಸುದ್ದಿಗೋಷ್ಠಿ ನಡೆಸುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

4 ಲಕ್ಷ ಬೆಲೆ ಬಾಳುವ ಸೆ*ಕ್ಸ್​ ಡಾಲ್ಸ್​ ಮಾರಾಟ: ಕರ್ನಾಟಕ ನಂ.1: ಅಂಥದ್ದೇನಿದೆ? ಮಾಲೀಕರೇ ಹೇಳಿದ್ದಾರೆ ನೋಡಿ!
ಸಿಎಂ ಗದ್ದುಗೆಗಾಗಿ ಡಿಕೆಶಿ ರಹಸ್ಯ ಪೂಜೆ, ಆಂದ್ಲೆ ಜಗದೀಶ್ವರಿ ಸನ್ನಿಧಿಯಲ್ಲಿ 'ಹಿಂಗಾರ ಪ್ರಸಾದ'ಕ್ಕೆ ಮೊರೆ! ಗೋಕರ್ಣ ಆತ್ಮಲಿಂಗಕ್ಕೆ ಪಂಚಾಮೃತ ಅಭಿಷೇಕ