
ನವದೆಹಲಿ(ಸೆ.20): ಕರ್ನಾಟಕಕ್ಕೆ ಇದು ಕರಾಳ ದಿನ. ನೀರು ಬಿಡುವುದಕ್ಕೆ ನೀಡಿರುವ ಅದೇಶ ಆದು ತಾತ್ಕಾಲಿಕ. ಆದರೆ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಆದೇಶವನ್ನ ಕರ್ನಾಟಕದ ಜನತೆ ಸಹಿಸಲು ಸಾಧ್ಯವಿಲ್ಲ. ಜನರ ಕೈಯಲ್ಲಿ ಬೈಸಿಕೊಂಡು ಸುಪ್ರೀಂಕೋರ್ಟ್ ತೀರ್ಪನ್ನ ಪಾಲಿಸಿದ್ದೆವು. ಆದರೆ, ನ್ಯಾಯಪೀಠದಿಂದಲೇ ನಮಗೆ ಅನ್ಯಾಯವಾಗಿದೆ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಾನು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ, ಜನ ನಮಗೆ ಹೊಡೆಯುವುದೊಂದೇ ಬಾಕಿ, ಕಾನೂನು ತಂಡದ ಭಿಪ್ರಾಯ ಪಡೆದು ನಾಳೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳುವುದಾಗಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.