ರಾಮುಲುರನ್ನು ನಾವು ಸೋಲಿಸಲಾಗುತ್ತಾ..? : ಡಿಕೆಶಿ

Published : Oct 23, 2018, 09:27 AM IST
ರಾಮುಲುರನ್ನು ನಾವು ಸೋಲಿಸಲಾಗುತ್ತಾ..?  : ಡಿಕೆಶಿ

ಸಾರಾಂಶ

ಹಿಂದೊಮ್ಮೆ ಪಕ್ಷ ಕಟ್ಟಿ ಬಿಜೆಪಿ ಸೋಲಿಸಲು ರಾಮುಲು ಹೊರಟಿದ್ದರು. ಅವರನ್ನು ನಾವು ಸೋಲಿಸಲಿಕ್ಕಾಗುತ್ತದೆಯೇ? ನನಗೆ ವರ್ಚಸ್ಸು ಇಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ್ ಶ್ರೀರಾಮುಲು ಬಗ್ಗೆ ವ್ಯಂಗ್ಯವಾಡಿದ್ದಾರೆ. 

ಹೊಸಪೇಟೆ/ಚಿತ್ರದುರ್ಗ: 8 ಸಚಿವರು, 60 ಶಾಸಕರು ಬಳ್ಳಾರಿಗೆ ಬರುತ್ತಾ ರಂತೆ. ಇಡೀ ಸರ್ಕಾರವೇ ಇಲ್ಲಿ ಬಂದು ಕುಳಿತುಕೊಳ್ಳಲಿ. 

ನಮ್ಮ ಕತ್ತು ತೋರಿಸುತ್ತೇವೆ ಎಂದು ಬಿಜೆಪಿ ನಾಯಕ ಶ್ರೀರಾಮುಲು ಹೊಸಪೇಟೆಯಲ್ಲಿ ಸವಾಲು ಹಾಕಿದ್ದಾರೆ. 

ಇದಕ್ಕೆ ತಿರುಗೇಟು ನೀಡಿರುವ ಸಚಿವ ಡಿ.ಕೆ. ಶಿವಕುಮಾರ್, ಹಿಂದೊಮ್ಮೆ ಪಕ್ಷ ಕಟ್ಟಿ ಬಿಜೆಪಿ ಸೋಲಿಸಲು ರಾಮುಲು ಹೊರಟಿದ್ದರು. ಅವರನ್ನು ನಾವು ಸೋಲಿಸಲಿಕ್ಕಾಗುತ್ತದೆಯೇ? ನನಗೆ ವರ್ಚಸ್ಸು ಇಲ್ಲ ಎಂದು ಚಿತ್ರದುರ್ಗದಲ್ಲಿ ವ್ಯಂಗ್ಯವಾಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಉಪನಗರ ರೈಲು: ಸೋಲದೇವನಹಳ್ಳಿ 26 ಎಕರೆ ಜಾಗದಲ್ಲಿ 200 ಕೋಟಿ ರು. ವೆಚ್ಚದಲ್ಲಿ ನಿರ್ವಹಣಾ ಘಟಕ
ಕರ್ನಾಟಕ ಶಾಲಾ ಪಠ್ಯಪುಸ್ತಕಗಳಿಗೆ ಹೊಸ ಹೆಸರು: ವಿಜ್ಞಾನ ಪುಸ್ತಕಕ್ಕೆ ‘ಕುತೂಹಲ’, ಕನ್ನಡಕ್ಕೆ ‘ಸಿರಿ ಕನ್ನಡ’