ಜಾಮೀನು ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಪ್ರಭಾವಿ ನಾಯಕ ಡಿಕೆ ಶಿವಕುಮಾರ್ಗೆ ಮತ್ತೆ ಜೈಲೇ ಗತಿಯಾಗಿದೆ. ಡಿಕೆ ಜಾಮೀನು ಅರ್ಜಿ ವಜಾಗೊಂಡಿದೆ. ಇತ್ತ ಅನರ್ಹ ಶಾಸಕರ ಪ್ರಕರಣದ ವಿಚಾರಣೆ ಮತ್ತೆ ಮುಂದೂಡಲಾಗಿದ್ದು, ಶಾಸಕರ ಟೆನ್ಶನ್ ಮುಂದುವರಿದಿದೆ. ಬಾಲಿವುಡ್ನಲ್ಲಿ ಮತ್ತೆ ಲೈಂಗಿಕ ಕಿರುಕುಳ ಆರೋಪ ಸದ್ದು ಮಾಡುತ್ತಿದೆ. ದೇಹವನ್ನು ಇಂಚಿಂಚೂ ನೋಡಬೇಕು ಎಂದಿರುವ ನಿರ್ದೇಶಕ ಕಿರುಕುಳ ಪುರಾಣವನ್ನು ನಟಿ ಸುರ್ವಿನ್ ಚಾವ್ಲಾ ಬಹಿರಂಗ ಪಡಿಸಿದ್ದಾರೆ. ವಿಶ್ವಬ್ಯಾಡ್ಮಿಂಟನ್ ಟೂರ್ನಿಯಲ್ಲಿ ಚಿನ್ನದ ಪದಕ ಗೆದ್ದು ಇತಿಹಾಸ ರಚಿಸಿದ್ದ ಪಿವಿ ಸಿಂಧೂ ಕೋಚ್ ದಿಢೀರ್ ರಾಜಿನಾಮೆ, IMA ಕಿಂಗ್ಪಿನ್ ಮನ್ಸೂರ್ ಖಾನ್ ರಹಸ್ಯ ಸೇರಿದಂತೆ ಸೆ.25 ರಂದು ಸಂಚಲನ ಮೂಡಿಸಿದ ಟಾಪ್ 10 ಸುದ್ದಿ ಇಲ್ಲಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.