ಸಚಿವ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್

Published : Jun 16, 2018, 12:22 PM IST
ಸಚಿವ ಡಿ.ಕೆ ಶಿವಕುಮಾರ್ ಖಡಕ್ ವಾರ್ನಿಂಗ್

ಸಾರಾಂಶ

ಕಿಮ್ಸ್ ಒಪಿಡಿ ಬಂದ್ ಮಾಡಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಿ ಕೆ ಶಿವಕುಮಾರ್  ಖಡಕ್ ಎಚ್ಚರಿಕೆ ನೀಡಿದ್ದಾರೆ.   

ಬೆಂಗಳೂರು :  ಕಿಮ್ಸ್ ಒಪಿಡಿ ಬಂದ್ ಮಾಡಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಸಿಬ್ಬಂದಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಿ.ಕೆ ಶಿವಕುಮಾರ್  ಖಡಕ್ ಎಚ್ಚರಿಕೆ ನೀಡಿದ್ದಾರೆ. 

ಯಾವುದೇ ಕಾರಣಕ್ಕೂ ಕೂಡ ರೋಗಿಗಳಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳುವಂತೆ ಕಿಮ್ಸ್ ಆಡಳಿತ ಮಂಡಳಿಗೆ ಸಚಿವರು ತಾಕೀತು ಮಾಡಿದ್ದಾರೆ. 

ಸಚಿವರ ಸೂಚನೆಯ ಹಿನ್ನೆಲೆಯಲ್ಲಿ ಕಿರಿಯ ವೈದ್ಯರನ್ನು ಬಳಸಿ  ಕಿಮ್ಸ್ ಆಡಳಿತ ಮಂಡಳಿ ಒಪಿಡಿ ನಡೆಸುತ್ತಿದೆ.  ಈ ಹಿಂದೆಯೂ ಒಮ್ಮೆ 21 ದಿನ ವೈದ್ಯರು ಮುಷ್ಕರ ಹೂಡಿದ್ದಾಗ ಕಿರಿಯ ವೈದ್ಯರ ಸಹಾಯದಿಂದ ಆಸ್ಪತ್ರೆ ನಡೆಸಲಾಗಿತ್ತು.  

ಇದೀಗ ಸಚಿವರ ಸೂಚನೆ ಮೇರೆಗೆ ಪ್ರತಿಭಟನೆ ನಡೆಯುತ್ತಿದ್ದರೂ ಕೂಡ ರೋಗಿಗಳಿಗೆ ಸಮಸ್ಯೆಯಾಗದಂತೆ ನಿರ್ವಹಣೆ ಮಾಡಲು ಕಿಮ್ಸ್ ಆಡಳಿತ ಮಂಡಳಿ ಸಜ್ಜಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಿಲಯನ್ಸ್‌ ಪವರ್‌, 10 ಮಂದಿ ವಿರುದ್ಧ ಇ.ಡಿ.ಚಾರ್ಜ್‌ಶೀಟ್‌
ನಮ್ಮ ಹಣ ನಮಗೆ ಬೇಕಾದವರಿಗೆ ನೀಡುತ್ತೇವೆ: ನ್ಯಾಷನಲ್ ಹೆರಾಲ್ಡ್ ಕೇಸಲ್ಲಿ ಸಮನ್ಸ್‌ಗೆ ಡಿಕೆಶಿ ಆಕ್ರೋಶ