ಜ್ಯೋತಿಷ್ಯ ಕಲಿತರಾ ಸಚಿವ ಸದಾನಂದ ಗೌಡ..?

Published : Jul 09, 2018, 10:00 AM IST
ಜ್ಯೋತಿಷ್ಯ ಕಲಿತರಾ ಸಚಿವ ಸದಾನಂದ ಗೌಡ..?

ಸಾರಾಂಶ

ಕೇಂದ್ರ ಸಚಿವ ಸದಾನಂದಗೌಡರು ಯಾವಾಗ ಜ್ಯೋತಿಷ್ಯ ಕಲಿತರೋ ತಿಳಿದಿಲ್ಲ. ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಸರ್ಕಾರದ ಆಯುಷ್ಯದ ಬಗ್ಗೆ ವಿವೇಕ ಇಲ್ಲದೇ ಮಾತನಾಡುತ್ತಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. 

ಹಾಸನ: ಕೇಂದ್ರ ಸಚಿವ ಸದಾನಂದಗೌಡರು ಯಾವಾಗ ಜ್ಯೋತಿಷ್ಯ ಕಲಿತರೋ ತಿಳಿದಿಲ್ಲ. ಸರ್ಕಾರ ಯಾವಾಗ ಬೇಕಾದರೂ ಬೀಳಬಹುದು ಎಂದು ಸರ್ಕಾರದ ಆಯುಷ್ಯದ ಬಗ್ಗೆ ವಿವೇಕ ಇಲ್ಲದೇ ಮಾತನಾಡುತ್ತಿದ್ದಾರೆ ಎಂದು ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. 

ಸಕಲೇಶಪುರದಲ್ಲಿ  ಮಾತನಾಡಿದ ಸಚಿವರು, ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ 5 ವರ್ಷ ಆಡಳಿತ ನಡೆಸುವುದರಲ್ಲಿ ಯಾವುದೇ ಅನುಮಾನ ಬೇಡ.

ಬಿಜೆಪಿಯವರು ಹೊಟ್ಟೆ ನೋವಿನಿಂದ ಏನೇನೊ ಹೇಳುತ್ತಿದ್ದಾರೆ. ರಾಜ್ಯದಲ್ಲಿ ವಿರೋಧ ಪಕ್ಷ ಮಲಗಿದೆ. ಅವರು ಮೊದಲು ಎಚ್ಚರವಾಲಿ ಎಂದು ವ್ಯಂಗ್ಯವಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬೆಂಗಳೂರು ಏರ್ಪೋರ್ಟ್ ಹೊಸ ಪಿಕ್‌ಅಪ್‌, ಪಾರ್ಕಿಂಗ್ ರೂಲ್ಸ್; ಪ್ರಯಾಣಿಕರ ಸಮಸ್ಯೆ 30 ದಿನಗಳೊಳಗೆ ನಿವಾರಣೆ
ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು