ಡಿಕೆಶಿ ಸಿಎಂ'ರಿಂದ ರಹಸ್ಯ ಚರ್ಚೆ

Published : Aug 07, 2017, 10:09 PM ISTUpdated : Apr 11, 2018, 01:12 PM IST
ಡಿಕೆಶಿ ಸಿಎಂ'ರಿಂದ  ರಹಸ್ಯ ಚರ್ಚೆ

ಸಾರಾಂಶ

ಸಿಎಂ ಕಚೇರಿಯಲ್ಲಿ ಇಬ್ಬರೇ ಕುಳಿತು 20 ನಿಮಿಷಗಳ ಕಾಲ ಗುಪ್ತ್ ಗುಪ್ತ್ ಮಾತುಕತೆಯಾಡಿದ್ದಾರೆ

ಬೆಂಗಳೂರು(ಆ.07): ಇಂದು ಸಚಿವ ಸಂಪುಟಸಭೆ ನಡೆದ ನಂತರ ಸಿಎಂ ಹಾಗೂ ಇಂಧನ ಸಚಿವ ರಹಸ್ಯ ಚರ್ಚೆ ನಡೆಸಿದ್ದಾರೆ.

ಸಿಎಂ ಕಚೇರಿಯಲ್ಲಿ ಇಬ್ಬರೇ ಕುಳಿತು 20 ನಿಮಿಷಗಳ ಕಾಲ ಗುಪ್ತ್ ಗುಪ್ತ್ ಮಾತುಕತೆಯಾಡಿದ್ದಾರೆ. ಐಟಿ ದಾಳಿಯ ವಿವರಗಳು, ಐಟಿ ವಿಚಾರಣೆಗೆ ಹಾಜರಾಗಿದ್ದ ಬಗೆಯೂ ಡಿಕೆಶಿ ಮುಖ್ಯಮಂತ್ರಿಯವರಿಗೆ ವಿವರಣೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಸಿಎಂ ವಿರುದ್ಧ ಡಿಕೆಶಿ ತಾಯಿ ಮಾಡಿದ ಆರೋಪಕ್ಕೆ ಸಮಜಾಯಿಷಿ ನೀಡಿ ತಾಯಿಯ ಪ್ರಮಾದಕ್ಕೆ ವೈಯಕ್ತಿಕವಾಗಿ ಸಿಎಂ ಬಳಿ ಕ್ಷಮೆಯಾಚಿಸಿದ್ದಾರೆ. ಗೌರಮ್ಮನವರ ಹೇಳಿಕೆ ಉದ್ದೇಶಪೂರ್ವಕವಲ್ಲ ಎಂದು ಅರಿವಾಗಿದೆ ಎಂದು ಸಿಎಂ ಕೂಡ ಡಿಕೆಶಿಗೆ ಹೇಳಿದ್ದಾರೆ. ಐಟಿ ದಾಳಿಯ ಪರಿಣಾಮಗಳ ಬಗ್ಗೆ ಸುಧೀರ್ಘ ಸಮಾಲೋಚನೆ ನಡೆಸಿದ್ದು, ಸುವರ್ಣನ್ಯೂಸ್'ಗೆ ಉನ್ನತ ಮೂಲಗಳ ಮಾಹಿತಿ ದೊರಕಿದೆ.

(ಸಂಗ್ರಹ ಚಿತ್ರ)

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!