Jul 30, 2018, 10:05 AM IST
ಡಿಎಂಕೆ ನಾಯಕ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಆರೋಗ್ಯ ಚಿಂತಾಜನಕವಾಗಿದ್ದು, ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಕಾವೇರಿ ಆಸ್ಪತ್ರೆ ಹೊರಗೆ ಬೀಡು ಬಿಟ್ಟಿದ್ದಾರೆ. ತಮಿಳುನಾಡಿದಾದ್ಯಂತ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.