
ಬೆಂಗಳೂರು (ನ.15): ಐನೂರು, ಸಾವಿರ ರೂ. ನೋಟುಗಳ ನಿಷೇಧಕ್ಕೆ ಪ್ರತಿಕ್ರಿಯೆ ನೀಡಿರುವ ಆಹಾರ ಸಚಿವ ಯು.ಟಿ. ಖಾದರ್ ಜನ್ ಧನ್ ಯೋಜನೆಯಲ್ಲಿ ಬ್ಯಾಂಕ್ ಖಾತೆ ಹೊಂದಿರುವವರು ಎಚ್ಚರಿಕೆಯಿಂದ ಇರಬೇಕು. ಬೇರೆಯವರ
ಹಣವನ್ನು ನಿಮ್ಮ ಖಾತೆಯಲ್ಲಿ ಚಲಾವಣೆ ಮಾಡಿ ತೊಂದರೆಗೆ ಸಿಲುಕಬೇಡಿ ಎಂದು ಸಾರ್ವಜನಿಕರಿಗೆ ವಿಕಾಸಸೌಧದಲ್ಲಿ ಹೇಳಿದರು.
ಸರ್ಕಾರ ನಿಮಗೆ ಕೊಡುತ್ತಿರುವ ಯೋಜನೆಗಳು ರದ್ದಾಗಬಹುದು. ನಿಮ್ಮ ಬಳಿ ಅಷ್ಟು ಹಣ ಇದ್ದಾಗ ನೀವು ಹೇಗೆ ಸರ್ಕಾರದ ಯೋಜನೆಗೆ ಅರ್ಹರಾಗುತ್ತೀರಾ ಅನ್ನೋ ಪ್ರಶ್ನೆ ಮೂಡುತ್ತದೆ.ಹೀಗಾಗಿ ಎಚ್ಚರಿಕೆಯಿಂದ ಇರಿ ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.