
ಬೆಂಗಳೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಲವರು ನಿದ್ದೆರಾಮಯ್ಯ ಎಂದು ಟೀಕಿಸುವುದು ಸರಿಯಲ್ಲ’ ಎಂದು ಕಾಗಿನೆಲೆ ಕನಕ ಗುರುಪೀಠದ ಈಶ್ವರಾನಂದಪುರಿ ಸ್ವಾಮಿಗಳು ಹೇಳಿದರು.
ಇಲ್ಲಿನ ಕೆ.ಆರ್. ಪುರದಲ್ಲಿ ಕನಕ ಜಯಂತಿಯಲ್ಲಿ ಮಾತನಾಡಿದ ಅವರು ‘ನಿದ್ದೆಯಲ್ಲಿದ್ದ ಶೋಷಿತ ಸಮುದಾಯಗಳನ್ನು ಎಚ್ಚರಿಸಿ ಅವರಿಗಾಗಿ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಸಿದ್ದರಾಮಯ್ಯ ಹಾಲುಮತದಲ್ಲಿ ಹುಟ್ಟಿರುವುದು ನಮ್ಮ ಸೌಭಾಗ್ಯವಾಗಿದೆ. ಸಿದ್ದರಾಮಯ್ಯರಿಗೆ ಆರೋಗ್ಯ ಸಮಸ್ಯೆಯಿರುವುದರಿಂದ ಆಯಾಸವಾದಾಗ ನಿದ್ದೆ ಮಾಡುತ್ತಾರೆ. ಅದನ್ನೇ ಕೆಟ್ಟದಾಗಿ ಬಿಂಬಿಸುವುದು ಸರಿಯಲ್ಲ’ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.