ಅಕ್ರಮ ಸಂಪತ್ತು ಇಟ್ಟುಕೊಂಡವರನ್ನು ಬಲಿ ಹಾಕಬೇಕು: ಸಚಿವ ರಮೇಶ್ ಕುಮಾರ್

Published : Jan 24, 2017, 09:12 AM ISTUpdated : Apr 11, 2018, 01:04 PM IST
ಅಕ್ರಮ ಸಂಪತ್ತು ಇಟ್ಟುಕೊಂಡವರನ್ನು ಬಲಿ ಹಾಕಬೇಕು: ಸಚಿವ ರಮೇಶ್ ಕುಮಾರ್

ಸಾರಾಂಶ

ಐಟಿ ದಾಳಿಯಲ್ಲಿ ಅಕ್ರಮ ಸಂಪತ್ತು ಯಾರ ಮನೆಯಲ್ಲಿ ಸಿಕ್ಕಿದೆಯೋ ಅವರನ್ನು ಬಲಿ ಹಾಕಬೇಕು, ಇದರಲ್ಲಿ, ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಎಂಬ ಪ್ರಶ್ನೆಯೇ ಇಲ್ಲ: ರಮೇಶ್ ಕುಮಾರ್

ಬೆಂಗಳೂರು (ಜ.24): ರಮೇಶ್ ಜಾರಕಿಹೊಳಿ ಮನೆ ಮೇಲಿನ ಐಟಿ ದಾಳಿಯಲ್ಲಿ ನನ್ನದೇನು ಕೈವಾಡವಿಲ್ಲ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಮತ್ತೊಂದೆಡೆ ಸಚಿವ ರಮೇಶ್ ಕುಮಾರ್ ಇದೇ ವಿಚಾರವಾಗಿ ಪ್ರತಿಕ್ರಿಯಿಸಿದ್ದು, ಐಟಿ ದಾಳಿಯಲ್ಲಿ ಅಕ್ರಮ ಸಂಪತ್ತು ಯಾರ ಮನೆಯಲ್ಲಿ ಸಿಕ್ಕಿದೆಯೋ ಅವರನ್ನು ಬಲಿ ಹಾಕಬೇಕು, ಇದರಲ್ಲಿ, ಕಾಂಗ್ರೆಸ್ ಬಿಜೆಪಿ, ಜೆಡಿಎಸ್ ಎಂಬ ಪ್ರಶ್ನೆಯೇ ಇಲ್ಲ  ಎಂದಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಾಂಗ್ರೆಸ್ ನಾಯಕರ ಕುಟುಂಬಕ್ಕೆ ಸಂಕಷ್ಟ: ಏನಿದು ಕೇಸ್?
ದೇಶದಲ್ಲಿ ಬಂಗಾರ, ಬೆಳ್ಳಿ ದಾಖಲೆ : ಬೆಲೆ ಏರಿಕೆ ಪರ್ವದ ಹಿಂದಿನ ರಹಸ್ಯ ಏನು?