'ಗೌಡರು ಬಾಲ್‌ ಎಸೆಯುತ್ತಾ ಇರ್ತಾರೆ, ಚಿಂತೆ ಬೇಡ'

Published : Jun 22, 2019, 08:44 AM IST
'ಗೌಡರು ಬಾಲ್‌ ಎಸೆಯುತ್ತಾ ಇರ್ತಾರೆ, ಚಿಂತೆ ಬೇಡ'

ಸಾರಾಂಶ

ದೇವೇಗೌಡರ ಮಧ್ಯಂತರ ಚುನಾವಣೆ ಹೇಳಿಕೆ| ಗೌಡರು ಬಾಲ್‌ ಎಸೆಯುತ್ತಾ ಇರ್ತಾರೆ, ಚಿಂತೆ ಬೇಡ: ಸತೀಶ್‌

ಬಳ್ಳಾರಿ[ಜೂ.22]: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರು ಮಧ್ಯಂತರ ಚುನಾವಣೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಸತೀಶ ಜಾರಕಿಹೊಳಿ, ಸರ್ಕಾರ ಸುಭದ್ರವಾಗಿದ್ದು ಯಾವ ಮಧ್ಯಂತರ ಚುನಾವಣೆಯೂ ನಡೆಯುವುದಿಲ್ಲ ಎಂದು ತಿಳಿಸಿದ್ದಾರೆ.

ಎಲೆಕ್ಷನ್ ಬಾಂಬ್ ಹಾಕಿ ದೇವೇಗೌಡರು ಉಲ್ಟಾ ಹೊಡೆಯಲು ಕಾರಣವೇನು?

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇವೇಗೌಡರು ಹಾಗೇ ಹೇಳುತ್ತಾ ಇರುತ್ತಾರೆ. ಅದರ ಬಗ್ಗೆ ಹೆಚ್ಚು ಚಿಂತೆ ಮಾಡೋ ಅವಶ್ಯಕತೆಯಿಲ್ಲ. ಅವರು ಹೀಂಗೆ ಬಾಲ್‌ ಎಸೆಯುತ್ತಲೇ ಇರುತ್ತಾರೆ. ಆದರೆ ದೇವೇಗೌಡರ ಆಶೀರ್ವಾದ ನಮ್ಮ ಮೇಲಿದೆ. ಹೀಗಾಗಿ ಸರ್ಕಾರಕ್ಕೆ ಏನೂ ಆಗುವುದಿಲ್ಲ. ಯಾವ ಮಧ್ಯಂತರ ಚುನಾವಣೆಯೂ ಬರುವುದಿಲ್ಲ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಫ್ಲೇವರ್​.. ಚಿನ್ನು.. ಬಂಗಾರಿ ಕೊನೆಗೂ ಬಂದುಬಿಟ್ಟಳು: ಮತ್ತೆ ಮಂಜನ ಮಡಿಲು ಸೇರಿದ್ಲು ಲೀಲಾ!
ಇಂಡಿಗೋ ಅವಾಂತರ: ನಾಲ್ವರು ಫ್ಲೈಟ್ ಆಪರೇಷನ್ ಇನ್ಸ್‌ಪೆಕ್ಟರ್‌ಗಳ ವಜಾ ಮಾಡಿದ ಡಿಜಿಸಿಎ