ಮಗನ ಸಾವಿನ ಖಿನ್ನತೆಯಿಂದ ವೈದ್ಯ ದಂಪತಿ ನೇಣಿಗೆ ಶರಣು

Published : Mar 28, 2018, 03:34 PM ISTUpdated : Apr 11, 2018, 01:10 PM IST
ಮಗನ ಸಾವಿನ ಖಿನ್ನತೆಯಿಂದ ವೈದ್ಯ ದಂಪತಿ ನೇಣಿಗೆ ಶರಣು

ಸಾರಾಂಶ

ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವೈದ್ಯ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಸರಸ್ವತಿಪುಂ  ನಿವಾಸಿಗಳಾದ  ಡಾ.ಸತೀಶ್. ಡಾ.ವೀಣಾ ದಂಪತಿ ಆತ್ಮಹತ್ಯೆ ಮಾಡಿಕೊಂಡವರು. 

ಮೈಸೂರು (ಮಾ. 28):  ಮಗನ ಸಾವಿನಿಂದ ಖಿನ್ನತೆಗೆ ಒಳಗಾಗಿದ್ದ ವೈದ್ಯ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.  ಸರಸ್ವತಿಪುಂ  ನಿವಾಸಿಗಳಾದ  ಡಾ.ಸತೀಶ್. ಡಾ.ವೀಣಾ ದಂಪತಿ ಆತ್ಮಹತ್ಯೆ ಮಾಡಿಕೊಂಡವರು. 

 ಕುಕ್ಕರಹಳ್ಳಿ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಗ ಮೃತಪಟ್ಟಿದ್ದ. ಈ ಘಟನೆ ಬಳಿಕ ದಂಪತಿ ಖಿನ್ನತೆಗೆ ಒಳಗಾಗಿದ್ದರು.  ಏಕೈಕ ಮಗನನ್ನು ಕಳೆದುಕೊಂಡು ನೋವಿನಲ್ಲಿದ್ದರು.  ನೋವಿನಿಂದ ಹೊರ ಬರಲು ಸಮಾಜಸೇವೆ ಕಾರ್ಯಗಳಲ್ಲಿ  ತೊಡಗಿದ್ದರು.  ಇಂದು ಮದ್ತಾಹ್ನ 1:30  ಸುಮಾರಿಗೆ ಸರಸ್ವತಿ ಪುರಂನ ನಿವಾಸದಲ್ಲಿ ನೇಣಿಗೆ ಶರಣಾಗಿದ್ದಾರೆ. 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!
ಬಿಜೆಪಿಯವರೇನು ಸೂಟ್‌ಕೇಸ್‌ ಕೊಟ್ಟು ಕಳುಹಿಸುತ್ತಿದ್ರಾ?: ಸಚಿವ ಸಂತೋಷ್‌ ಲಾಡ್‌ ತಿರುಗೇಟು