
ಹೈದರಾಬಾದ್[ಫೆ.10]: ಶಸ್ತ್ರಚಿಕಿತ್ಸೆ ವೇಳೆ ಅತ್ಯಂತ ಜಾಗರೂಕರಾಗಿರಬೇಕಿರುವ ವೈದ್ಯರು, ಮಹಿಳಾ ರೋಗಿಯೊಬ್ಬರ ಹೊಟ್ಟೆಯಲ್ಲೇ ಎರಡು ಕತ್ತರಿಯನ್ನು ಬಿಟ್ಟು ಹೊಲಿಗೆ ಹಾಕಿದ ಘಟನೆ ಹೈದ್ರಾಬಾದ್ನಲ್ಲಿ ನಡೆದಿದೆ.
ಕಳೆದ ನವೆಂಬರ್ನಲ್ಲಿ ಮಹಿಳೆಯೊಬ್ಬರು ಹೈದ್ರಾ ಬಾದ್ನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಗುರಿಯಾಗಿದ್ದರು. ಈ ವೇಳೆ ವೈದ್ಯರ ಎಡವಟ್ಟಿನಿಂದ ಎರಡು ಕತ್ತರಿ ಹೊಟ್ಟೆಯಲ್ಲೇ ಉಳಿದು ಬಿಟ್ಟಿತ್ತು. ಆಗ ಅದು ಯಾರ ಗಮನಕ್ಕೂ ಬಂದಿರಲಿಲ್ಲ. ಆದರೆ ಇತ್ತೀಚೆಗೆ ಮಹಿಳೆ ಹೊಟ್ಟೆನೋವು ಎನ್ನುವ ಕಾರಣಕ್ಕಾಗಿ ಎಕ್ಸರೇ ತೆಗೆಸಿದಾಗ, ಹೊಟ್ಟೆಯಲ್ಲಿ ಕತ್ತರಿ ಕಂಡಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ