ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ವೈದ್ಯರ ಪರ ಪ್ರತಿಭಟನೆ; ಹಿಂದಿರುವ ಅಸಲಿಯತ್ತೇ ಬೇರೆ

Published : Nov 17, 2017, 04:23 PM ISTUpdated : Apr 11, 2018, 12:50 PM IST
ಆರೋಗ್ಯ ಸಚಿವರ ತವರು ಜಿಲ್ಲೆಯಲ್ಲಿ ವೈದ್ಯರ ಪರ ಪ್ರತಿಭಟನೆ; ಹಿಂದಿರುವ ಅಸಲಿಯತ್ತೇ ಬೇರೆ

ಸಾರಾಂಶ

ಆರೋಗ್ಯ ಸಚಿವ ರಮೇಶ್ ಕುಮಾರ್ ಕೆಪಿಎಂಇ ವಿಧೇಯಕ ಮಂಡನೆ ವಿಚಾರದಲ್ಲಿ ಅತ್ತ ಬ್ಯುಸಿಯಾಗಿದ್ದರೆ ಇತ್ತ ಅವರ ತವರು ಜಿಲ್ಲೆಯಲ್ಲಿ  ವೈದ್ಯರ ಪರ ಪ್ರತಿಭಟನೆ ನಡೆದಿದೆ.

ಕೋಲಾರ (ನ.17): ಆರೋಗ್ಯ ಸಚಿವ ರಮೇಶ್ ಕುಮಾರ್ ಕೆಪಿಎಂಇ ವಿಧೇಯಕ ಮಂಡನೆ ವಿಚಾರದಲ್ಲಿ ಅತ್ತ ಬ್ಯುಸಿಯಾಗಿದ್ದರೆ ಇತ್ತ ಅವರ ತವರು ಜಿಲ್ಲೆಯಲ್ಲಿ  ವೈದ್ಯರ ಪರ ಪ್ರತಿಭಟನೆ ನಡೆದಿದೆ.  ಹಣ ಕೊಟ್ಟು ಮಹಿಳೆಯರನ್ನು ಪ್ರತಿಭಟನೆ ಕರೆತರಲಾಗಿದೆ. ಪ್ರತಿಭಟನೆಗೆ ಬಂದವರಿಗೆ ಖಾಸಗಿ ಆಸ್ಪತ್ರೆ ಸಿಬ್ಬಂದಿಗಳು ಹಣ ಹಂಚಿಕೆ ಮಾಡಿದ್ದು ಸುವರ್ಣ ನ್ಯೂಸ್ ಕ್ಯಾಮರಾದಲ್ಲಿ ಹಣ ಹಂಚಿಕೆ ಈ ದೃಶ್ಯ ಸೆರೆಯಾಗಿದೆ.

ಕೋಲಾರ ಜಿಲ್ಲಾಧಿಕಾರಿಗಳ ಕಚೇರಿ ಬಳಿ ನಡೆದ ವೈದ್ಯರ ಪರ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಹಿಳೆಯರಿಗೆ ಹಣ ಹಂಚಿಕೆ ಮಾಡಲಾಗಿದೆ.  ಲೀಸ್ಟ್​ನಲ್ಲಿದ್ದ ಮಹಿಳೆಯರ ಸಂಖ್ಯೆಗೆ ಅನುಗುಣವಾಗಿ ಮಹಿಳೆಯರಿಗೆ ಮುಖಂಡರು ಹಂ ನೀಡಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಜಪಾನ್‌ನಲ್ಲಿ 7.5 ತೀವ್ರತೆಯ ಭೂಕಂಪ: ಧರಣಿ ಗರ ಗರನೇ ತಿರುಗಿದ ಕ್ಷಣದ ವೀಡಿಯೋಗಳು ವೈರಲ್
ಅನಿಲ್ ಅಂಬಾನಿ ಕುಟುಂಬಕ್ಕೆ ಮತ್ತೊಂದು ಶಾಕ್, ಪುತ್ರನ ವಿರುದ್ದ 228 ಕೋಟಿ ರೂ ವಂಚನೆ ಕೇಸ್