ಪರಮೇಶ್ವರ್ ಸೋಲಿಸಲು ಪ್ಲಾನ್ ಮಾಡಿದ್ದಾರಾ ಸಿದ್ದರಾಮಯ್ಯ?

Published : Oct 07, 2017, 09:27 PM ISTUpdated : Apr 11, 2018, 12:45 PM IST
ಪರಮೇಶ್ವರ್ ಸೋಲಿಸಲು ಪ್ಲಾನ್ ಮಾಡಿದ್ದಾರಾ ಸಿದ್ದರಾಮಯ್ಯ?

ಸಾರಾಂಶ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ  ಕೊರಟಗೆರೆಯಲ್ಲಿ  ಪರಮೇಶ್ವರ್ ಅವರನ್ನು ಸೋಲಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಪರಮೇಶ್ವರ್ ಸೋಲಿಸಲು ಈಗಾಗಲೇ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಹೀಗಂತ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರು (ಅ.07): ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ  ಕೊರಟಗೆರೆಯಲ್ಲಿ  ಪರಮೇಶ್ವರ್ ಅವರನ್ನು ಸೋಲಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ. ಪರಮೇಶ್ವರ್ ಸೋಲಿಸಲು ಈಗಾಗಲೇ ಕಾರ್ಯಕರ್ತರಿಗೆ ಸೂಚಿಸಿದ್ದಾರೆ. ಹೀಗಂತ ವಿಧಾನ ಪರಿಷತ್ ವಿಪಕ್ಷ ನಾಯಕ ಈಶ್ವರಪ್ಪ ಬಾಂಬ್ ಸಿಡಿಸಿದ್ದಾರೆ.

ಬೆಂಗಳೂರಿನಲ್ಲಿ ಇಂದು ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಕಾರ್ಯಕಾರಿಣಿ ಸಭೆಯಲ್ಲಿ  ಮಾತನಾಡಿದ ಈಶ್ವರಪ್ಪ, ಪರಮೇಶ್ವರ್ ಸೋಲಿಸಲು ಸಿದ್ದರಾಮಯ್ಯ ಪ್ಲಾನ್ ಮಾಡಿದ್ದಾರೆ ಎನ್ನುವ ಮೂಲಕ ಪರಮೇಶ್ವರ್  ಹಾಗೂ ಸಿದ್ದರಾಮಯ್ಯ ನಡುವಿನ ಭಿನ್ನಮತದ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವೈದ್ಯಾಧಿಕಾರಿಯಿಂದ ನರ್ಸ್‌ಗೆ ನಿರಂತರ ಕಿರುಕುಳ, ಆಸ್ಪತ್ರೆಯಲ್ಲೇ 20ಕ್ಕೂ ಹೆಚ್ಚು ನಿದ್ರೆ ಮಾತ್ರೆ ಸೇವಿಸಿ ಆತ್ಮ*ಹತ್ಯೆ ಯತ್ನ!
2 ಮಕ್ಕಳಾದ ನಂತರವು ಮುಸ್ಲಿಂ ಸೊಸೆಯ ಒಪ್ಪಿಕೊಳ್ಳದ ಪೋಷಕರು: ವಿಚ್ಛೇದನ ನೀಡಲು ಮುಂದಾದ ಮಗನಿಂದ ಆಯ್ತು ಘೋರ ಅಪರಾಧ