ಭಾರತಕ್ಕೆ ಹೋಗಬೇಡಿ: ಪಿಒಕೆ ನಾಗರಿಕರಿಗೆ ಇಮ್ರಾನ್‌ ಎಚ್ಚರಿಕೆ!

Published : Oct 08, 2019, 09:12 AM IST
ಭಾರತಕ್ಕೆ ಹೋಗಬೇಡಿ: ಪಿಒಕೆ ನಾಗರಿಕರಿಗೆ ಇಮ್ರಾನ್‌ ಎಚ್ಚರಿಕೆ!

ಸಾರಾಂಶ

ಭಾರತಕ್ಕೆ ಹೋಗಬೇಡಿ: ಪಿಒಕೆ ನಾಗರಿಕರಿಗೆ ಇಮ್ರಾನ್‌ ಎಚ್ಚರಿಕೆ|  ಪಾಕ್ ಪ್ರಧಾನಿ ಇಂತಹ ಎಚ್ಚರಿಕೆ ನೀಡಿದ್ದೇಕೆ? ಕಾರಣ ಬಹಿರಂಗ

ಇಸ್ಲಾಮಾಬಾದ್‌[ಅ.08]: ಜಮ್ಮು ಕಾಶ್ಮೀರಕ್ಕಿದ್ದ ವಿಶೇಷ ಸ್ಥಾನಮಾನ ರದ್ದಾದ ಬಳಿಕ ಹತಾಶರಾಗಿರುವ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌, ಕಾಶ್ಮೀರಿಗಳಿಗೆ ಸಹಾಯ ಮಾಡಲು ಗಡಿ ದಾಟಿ ಹೋಗಬೇಡಿ ಎಂದು ಪಾಕ್‌ ಆಕ್ರಮಿತ ಕಾಶ್ಮೀರಿ ನಾಗರಿಕರಿಗೆ ಎಚ್ಚರಿಕೆ ನೀಡಿದ್ದಾರೆ. ಒಂದು ವೇಳೆ ಗಡಿ ದಾಟಿದರೆ ಭಾರತೀಯರ ಕೈಗೆ ಸಿಕ್ಕಿ ಅಪಾಯಕ್ಕೆ ತುತ್ತಾಗಬಹುದು ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಜಮ್ಮು ಕಾಶ್ಮೀರದ ಜನರ ಬಗ್ಗೆ ಕಾಶ್ಮೀರಿಗಳ ಕಾಳಜಿ ನನಗೆ ಅರ್ಥವಾಗುತ್ತದೆ. ಮಾನವಿಯತೆ ದೃಷ್ಟಿಯಿಂದ ನೀವು ಅವರ ಸಹಾಯಕ್ಕೆ ಹೋದರೆ ಅಪಾಯ ಎದುರಾಗಬಹುದು ಎಂದು ಹೇಳಿದ್ದಾರೆ.

ಅ ಮೂಲಕ ಮತ್ತೆ ಅಂತಾರಾಷ್ಟ್ರೀಯ ಸಮುದಾಯದ ಗಮನ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮದುವೆ ಮಾತುಕತೆಗೆಂದು ಕರೆಸಿ ಎಂಜಿನಿಯರಿಂಗ್ ವಿದ್ಯಾರ್ಥಿಯ ಮಸಣಕ್ಕೆ ಅಟ್ಟಿದ ಗರ್ಲ್‌ಫ್ರೆಂಡ್ ಮನೆಯವರು
ಕೆನಡಾದ ಮಹಿಳಾ ವೈದ್ಯರಿಗೆ ತೋರಿಸಬಾರದನ್ನು ತೋರಿಸಿದ ಭಾರತೀಯ ಯುವಕನ ಬಂಧನ