
ಬೆಂಗಳೂರು (ಮಾ. 11): ಸ್ವಾತಂತ್ರ ಹೋರಾಟಗಾರ ಎಚ್, ಎಸ್ ದೊರೆಸ್ವಾಮಿ ಉಸಿರಾಟದ ತೊಂದರೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಸಿರಾಟದ ತೊಂದರೆಯಿಂದಾಗಿ ದೊರೆಸ್ವಾಮಿ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಾಳೆ ಸಂಜೆ ಡಿಸ್ಚಾರ್ಜ್ ಆಗಲಿದ್ದಾರೆ.
ಈ ಹಿಂದೆ ಆರೋಗ್ಯ ದಲ್ಲಿ ಏರು-ಪೇರಾದ ಹಿನ್ನೆಲೆಯಲ್ಲಿ ಜಯದೇವ ಅಸ್ಪತ್ರೆಗೆ ದಾಖಲಾಗಿದ್ದರು. ವಾರಗಳ ಕಾಲ ಚಿಕಿತ್ಸೆ ಪಡೆದು ಮಾ. 6 ರಂದು ಡಿಸ್ಚಾರ್ಜ್ ಅಗಿದ್ದರು. ನಿನ್ನೆ ಮತ್ತೆ ಉಸಿರಾಟ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದೊರೆಸ್ವಾಮಿ ದಾಖಲು ಅಗಿದ್ದಾರೆ ಎಂದು ಸುವರ್ಣ ನ್ಯೂಸ್ ಗೆ ದೊರೆಸ್ವಾಮಿ ಅವರ ಮನೆಯವರು ಖಚಿತಪಡಿಸಿದ್ದಾರೆ. ಯಾವ ಅಸ್ಪತ್ರೆಗೆ ಎಂಬುದನ್ನು ತಿಳಿಸಲು ನಿರಾಕರಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.