
ಬೆಂಗಳೂರು(ಮಾ.03): ಅತ್ತೆ ಮಾವನನ್ನೆ ಅಳಿಯ ಕೊಲೆ ಮಾಡಿರುವ ಘಟನೆ ನಗರದ ಕೋಣನಕುಂಟೆ ಬಳಿಯ ಅನ್ನಪೂರ್ಣೇಶ್ವರಿ ಬಡಾವಣೆಯಲ್ಲಿ ನಡೆದಿದೆ.
ಮಾವ ಕುಮಾರ್ ಹಾಗೂ ಅತ್ತೆ ಮುರಗಮ್ಮ ಮೃತರು. ಸೆಂಥಿಲ್ ಕುಮಾರ್ ಇಬ್ಬರನ್ನು ಕೊಂದ ಕಿರಾತಕ. ಚಾಕು ಇರಿತದಿಂದ ಪತ್ನಿ ಸತ್ಯಾ ಹಾಗೂ ಪಕ್ಕದ ಮನೆಯ ನಿವಾಸಿ ಅರುಣ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೋಣನಕುಂಟೆ ಪೊಲೀಸರು ದೌಡಾಯಿಸಿದ್ದು, ಪ್ರಕರಣ ದಾಖಲಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.